ಬ್ರೇಕಿಂಗ್ ನ್ಯೂಸ್
19-08-20 03:46 pm Headline Karnataka News Network ದೇಶ - ವಿದೇಶ
ಮುಂಬೈ , ಆಗಸ್ಟ್ 19: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಯಾವುದೇ ದಾಖಲೆಗಳಿಲ್ಲದೆ ಆರೋಪ ಮಾಡುತ್ತಿರುವ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಶಿವಸೇನೆ ಆಗ್ರಹಿಸಿದೆ.
ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಭೇಟಿ ಮಾಡಿರುವ ಶಿವಸೇನೆ ನಾಯಕ ಅರವಿಂದ ಸಾವಂತ್ ಅವರು, ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಸಾಮಾಜದಲ್ಲಿ ಒಡಕುಂಟು ಮಾಡುವಂತಹ ಸುದ್ದಿಯು ಅರ್ನಬ್ ಗೋಸ್ವಾಮಿಯವರು ಸುದ್ದಿ ವಾಹಿನಿಯಲ್ಲಿ ಪ್ರಕಟಗೊಂಡಿದೆ. ಸುದ್ದಿಯಲ್ಲಿ ಮುಖ್ಯಮಂತ್ರಿಗಳನ್ನು ಅವಹೇಳನ ಮಾಡಲಾಗಿದೆ. ದಾಖಲೆಗಳಿಲ್ಲದೆಯೇ ಮುಖ್ಯಮಂತ್ರಿಗಳ ಮೇಲೆ ಆರೋಪ ಮಾಡಲಾಗಿದೆ. ಸುದ್ದಿ ಮಾಧ್ಯಮವು ಪತ್ರಿಕಾ ಮಂಡಳಿ ಕಾಯ್ದೆ ಸೆಕ್ಷನ್ 25 ಮತ್ತು 35ನ್ನು ಉಲ್ಲಂಘನೆ ಮಾಡಿದೆ ಎಂದು ತಿಳಿಸಿದ್ದಾರೆ.
माननीय नामदार श्री. @AnilDeshmukhNCP जी, गृहमंत्री, महाराष्ट्र राज्य यांची भेट घेऊन @republic इंग्रजी आणि @Republic_Bharat या हिंदी वाहिनीचे मुख्य संपादक श्री. अर्णब गोस्वामी यांच्यावर तातडीने कायदेशीर कारवाई करण्याची मागणी केली. @OfficeofUT @AUThackeray pic.twitter.com/WsHT5a1fcq
— Arvind Sawant (@AGSawant) August 18, 2020
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm