ಬ್ರೇಕಿಂಗ್ ನ್ಯೂಸ್
19-08-20 03:46 pm Headline Karnataka News Network ದೇಶ - ವಿದೇಶ
ಮುಂಬೈ , ಆಗಸ್ಟ್ 19: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಯಾವುದೇ ದಾಖಲೆಗಳಿಲ್ಲದೆ ಆರೋಪ ಮಾಡುತ್ತಿರುವ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಶಿವಸೇನೆ ಆಗ್ರಹಿಸಿದೆ.
ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಭೇಟಿ ಮಾಡಿರುವ ಶಿವಸೇನೆ ನಾಯಕ ಅರವಿಂದ ಸಾವಂತ್ ಅವರು, ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಸಾಮಾಜದಲ್ಲಿ ಒಡಕುಂಟು ಮಾಡುವಂತಹ ಸುದ್ದಿಯು ಅರ್ನಬ್ ಗೋಸ್ವಾಮಿಯವರು ಸುದ್ದಿ ವಾಹಿನಿಯಲ್ಲಿ ಪ್ರಕಟಗೊಂಡಿದೆ. ಸುದ್ದಿಯಲ್ಲಿ ಮುಖ್ಯಮಂತ್ರಿಗಳನ್ನು ಅವಹೇಳನ ಮಾಡಲಾಗಿದೆ. ದಾಖಲೆಗಳಿಲ್ಲದೆಯೇ ಮುಖ್ಯಮಂತ್ರಿಗಳ ಮೇಲೆ ಆರೋಪ ಮಾಡಲಾಗಿದೆ. ಸುದ್ದಿ ಮಾಧ್ಯಮವು ಪತ್ರಿಕಾ ಮಂಡಳಿ ಕಾಯ್ದೆ ಸೆಕ್ಷನ್ 25 ಮತ್ತು 35ನ್ನು ಉಲ್ಲಂಘನೆ ಮಾಡಿದೆ ಎಂದು ತಿಳಿಸಿದ್ದಾರೆ.
माननीय नामदार श्री. @AnilDeshmukhNCP जी, गृहमंत्री, महाराष्ट्र राज्य यांची भेट घेऊन @republic इंग्रजी आणि @Republic_Bharat या हिंदी वाहिनीचे मुख्य संपादक श्री. अर्णब गोस्वामी यांच्यावर तातडीने कायदेशीर कारवाई करण्याची मागणी केली. @OfficeofUT @AUThackeray pic.twitter.com/WsHT5a1fcq
— Arvind Sawant (@AGSawant) August 18, 2020
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm