ಬ್ರೇಕಿಂಗ್ ನ್ಯೂಸ್
05-03-21 09:37 am Headline Karnataka News Network ದೇಶ - ವಿದೇಶ
ದೆಹಲಿ, ಮಾ 5: ಬಾಲಿವುಡ್ನ ನಟ, ನಿರ್ದೇಶಕ ಅನುರಾಗ್ ಕಶ್ಯಪ್ ಮತ್ತು ನಟಿ ತಾಪ್ಸಿ ಪನ್ನು ಅವರ ಮನೆಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಸುಮಾರು ₹ 350 ಕೋಟಿ ಮೊತ್ತದ ಅವ್ಯವಹಾರ ಪತ್ತೆ ಮಾಡಿದ್ದಾರೆ.
ಅನುರಾಗ್ ಕಶ್ಯಪ್ ಮತ್ತು ತಾಪ್ಸಿ ಪನ್ನು ಮನೆಗಳ ಮೇಲೆ ನಡೆದ ದಾಳಿಗಳ ಬಗ್ಗೆ ಬಾಲಿವುಡ್ನ ಗಣ್ಯರು ಮೌನ ಮುರಿಯದಿರುವುದು ಟ್ವಿಟರ್ನಲ್ಲಿ ಚರ್ಚೆಗೆ ಗ್ರಾಸವಾಗಿದೆ. #TaxChor #ITaxfraud ಹ್ಯಾಷ್ಟ್ಯಾಗ್ಗಳು ಟ್ವಿಟರ್ ಇಂಡಿಯಾದಲ್ಲಿ ಟಾಪ್ ಟ್ರೆಂಡ್ ಆಗಿವೆ. ಸಾಕಷ್ಟು ಜನರು ತೆರಿಗೆ ವಂಚನೆಯನ್ನು ಟೀಕಿಸಿದ್ದಾರೆ.
ಸಿನಿಮಾಗಳ ಬಾಕ್ಸ್ ಆಫೀಸ್ ಸಂಗ್ರಹದ ಕೇವಲ ಶೇ 2ರಷ್ಟು ಮೊತ್ತವನ್ನು ಮಾತ್ರವೇ ಆದಾಯವಾಗಿ ಘೋಷಿಸಿದ್ದಾರೆ. ₹ 20 ಕೋಟಿ ಮೊತ್ತದಷ್ಟು ಬೋಗಸ್ ಖರ್ಚಿನ ದಾಖಲೆಗಳು ಪತ್ತೆಯಾಗಿವೆ. ಇಬ್ಬರನ್ನೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸುಮಾರು 5 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತು.
ಫಾಂಟಾಮ್ ಫಿಲ್ಸ್ಮ್ ಕಂಪನಿಯ ಷೇರು ವಹಿವಾಟಿನ ಮಾಹಿತಿಯನ್ನು ತಿದ್ದಿರುವ, ಮೌಲ್ಯವನ್ನು ತಪ್ಪಾಗಿ ದಾಖಲಿಸಿರುವ ದಾಖಲೆಗಳು ಪತ್ತೆಯಾಗಿವೆ. ₹ 350 ಕೋಟಿ ಮೊತ್ತದಷ್ಟು ತೆರಿಗೆ ಬಾಧ್ಯತೆ ಇವರ ಮೇಲಿದೆ. ತಪ್ಸಿ ಪನ್ನು ಅವರು ₹ 5 ಕೋಟಿಯಷ್ಟು ತೆರಿಗೆ ಬಾಧ್ಯತೆ ಹೊಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇನ್ನಷ್ಟು ದಾಳಿಗಳು ನಡೆಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಫಾಂಟಾಮ್ ಫಿಲ್ಮ್ಸ್ನ ತೆರಿಗೆ ವಂಚನೆ ಬಗ್ಗೆ ತನಿಖೆ ನಡೆಸಲು ಮುಂಬೈ ಮತ್ತು ಪುಣೆಯ 28 ಸ್ಥಳಗಳಲ್ಲಿ ದಾಳಿ ನಡೆಸಲಾಗಿತ್ತು. ರಿಲಯನ್ಸ್ ಎಂಟರ್ಟೈನ್ಮೆಂಟ್ ಸಮೂಹದ ಸಿಇಒ ಶಿಬಶೀಷ್ ಸರ್ಕಾರ್ ಮತ್ತು KWAN, ಎಕ್ಸೀಡ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಕಂಪನಿಗಳ ಮೇಲೆಯೂ ದಾಳಿ ನಡೆದಿತ್ತು. ದಾಳಿಯ ವೇಳೆ ಪತ್ತೆಯಾದ 7 ಬ್ಯಾಂಕ್ ಲಾಕರ್ಗಳ ಬಳಕೆ ಮೇಲೆ ನಿರ್ಬಂಧ ವಿಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
The Income Tax Department has detected financial irregularities of over Rs 650 crore after it raided two film production companies, two talent management companies and a leading actress, the Central Board of Direct Taxes claimed on Thursday but did not take any names.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 03:37 pm
HK News Desk
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm