ಬ್ರೇಕಿಂಗ್ ನ್ಯೂಸ್
19-08-20 05:30 pm Headline Karnataka News Network ದೇಶ - ವಿದೇಶ
ವೈಟ್ಹೌಸ್: ಟ್ರಂಪ್ ಫೇಸ್ಬುಕ್ ಸಂಸ್ಥೆಯ ಮಾನದಂಡಗಳನ್ನು ಮುರಿದರೆ ಅಂತಹ ಹೇಳಿಕೆಗಳನ್ನು ತಾಣದಿಂದ ತೆಗೆದುಹಾಕಲಾಗುತ್ತದೆ ಎಂದು ಫೇಸ್ಬುಕ್ ಡೊನಾಲ್ಡ್ ಟ್ರಂಪ್ಗೆ ನೇರ ಎಚ್ಚರಿಕೆ ನೀಡಿದ.
ಅಧ್ಯಕ್ಷರು ದ್ವೇಷದ ಭಾಷಣ ಅಥವಾ ಕೋವಿಡ್ ಬಗ್ಗೆ ಯಾವುದೇ ತಪ್ಪು ಮಾಹಿತಿಯನ್ನು ಪೋಸ್ಟ್ ಮಾಡಿದರೆ ಅದನ್ನು ಮುಳಾಜಿಲ್ಲದೇ ಅಳಿಸಲಾಗುತ್ತದೆ ಎಂದು ಹೇಳಿದೆ.
2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಫೇಸ್ಬುಕ್ನಲ್ಲಿ ಈ ಕುರಿತಂತೆ ಹಲವು ಆರೋಪಗಳು ಕೇಳಿಬಂದಿದ್ದವು. ಇದೀಗ ಈ ಚುನಾವಣೆಯಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿರುವ ಫೇಸುºಕ್ ಈಗ ಕಠಿನಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಚುನಾವಣೆ ಕುರಿತಂತೆ ಸಾರ್ವಜನಿಕರಲ್ಲಿನ ಗೊಂದಲಗಳನ್ನು ಕಡಿಮೆ ಮಾಡಲು ಫೇಸ್ಬುಕ್ ಕಳೆದ ವಾರ “ಮತದಾನ ಮಾಹಿತಿ ಕೇಂದ್ರಗಳನ್ನು’ ಪ್ರಾರಂಭಿಸಿತ್ತು. ಇದು ಅಮೆರಿಕಾದ ಜನರಿಗೆ ಮತದಾನದ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡುತ್ತದೆ. ಕಂಪನಿಯ ಪ್ರಕಾರ ಈ ಕೇಂದ್ರಗಳು ಫೇಸ್ಬುಕ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಇರುತ್ತವೆ.
ತನ್ನಲ್ಲಿನ ಅವಕಾಶವನ್ನು ಬಳಸಿಕೊಂಡು ರಾಜಕೀಯ ವ್ಯಕ್ತಿಗಳ ದ್ವೇಷದ ಮಾತು ಮತ್ತು ಸುಳ್ಳು ಸುದ್ದಿಗಳ ಬಗ್ಗೆ ಕ್ರಮ ತೆಗೆದುಕೊಳ್ಳಲು ಫೇಸ್ಬುಕ್ ಪ್ರಾರಂಭಿಸಿದೆ. ಚುನಾವಣೆಯಲ್ಲಿ ಯಾವುದೇ ಪರ ಅಥವ ವಿರೋಧಗಳನ್ನು ಬೆಂಬಲಿಸದೇ ನಿಪಕ್ಷಪಾತವಾಗಿ ಇರಲು ಕೆಲವು ಅತ್ಯಾಧುನಿಕ ವ್ಯವಸ್ಥೆಗಳನ್ನು ರಚಿಸಿದೆ.
ಇದೇ ಕಾರಣಕ್ಕೆ ಸದ್ಯ ಫೇಸ್ಬುಕ್ ಭಾರತದಲ್ಲಿ ವಿವಾದದಲ್ಲಿದೆ. ಆಡಳಿತ ಪಕ್ಷ ಬಿಜೆಪಿಯನ್ನು ಬೆಂಬಲಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಬಳಿಕ ಇದಕ್ಕೆ ಫೇಸ್ಬುಕ್ ಸ್ಪಷ್ಟನೆಯನ್ನು ನೀಡಿತ್ತು.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm