ಬ್ರೇಕಿಂಗ್ ನ್ಯೂಸ್
19-08-20 05:30 pm Headline Karnataka News Network ದೇಶ - ವಿದೇಶ
ವೈಟ್ಹೌಸ್: ಟ್ರಂಪ್ ಫೇಸ್ಬುಕ್ ಸಂಸ್ಥೆಯ ಮಾನದಂಡಗಳನ್ನು ಮುರಿದರೆ ಅಂತಹ ಹೇಳಿಕೆಗಳನ್ನು ತಾಣದಿಂದ ತೆಗೆದುಹಾಕಲಾಗುತ್ತದೆ ಎಂದು ಫೇಸ್ಬುಕ್ ಡೊನಾಲ್ಡ್ ಟ್ರಂಪ್ಗೆ ನೇರ ಎಚ್ಚರಿಕೆ ನೀಡಿದ.
ಅಧ್ಯಕ್ಷರು ದ್ವೇಷದ ಭಾಷಣ ಅಥವಾ ಕೋವಿಡ್ ಬಗ್ಗೆ ಯಾವುದೇ ತಪ್ಪು ಮಾಹಿತಿಯನ್ನು ಪೋಸ್ಟ್ ಮಾಡಿದರೆ ಅದನ್ನು ಮುಳಾಜಿಲ್ಲದೇ ಅಳಿಸಲಾಗುತ್ತದೆ ಎಂದು ಹೇಳಿದೆ.
2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಫೇಸ್ಬುಕ್ನಲ್ಲಿ ಈ ಕುರಿತಂತೆ ಹಲವು ಆರೋಪಗಳು ಕೇಳಿಬಂದಿದ್ದವು. ಇದೀಗ ಈ ಚುನಾವಣೆಯಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿರುವ ಫೇಸುºಕ್ ಈಗ ಕಠಿನಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಚುನಾವಣೆ ಕುರಿತಂತೆ ಸಾರ್ವಜನಿಕರಲ್ಲಿನ ಗೊಂದಲಗಳನ್ನು ಕಡಿಮೆ ಮಾಡಲು ಫೇಸ್ಬುಕ್ ಕಳೆದ ವಾರ “ಮತದಾನ ಮಾಹಿತಿ ಕೇಂದ್ರಗಳನ್ನು’ ಪ್ರಾರಂಭಿಸಿತ್ತು. ಇದು ಅಮೆರಿಕಾದ ಜನರಿಗೆ ಮತದಾನದ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡುತ್ತದೆ. ಕಂಪನಿಯ ಪ್ರಕಾರ ಈ ಕೇಂದ್ರಗಳು ಫೇಸ್ಬುಕ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಇರುತ್ತವೆ.
ತನ್ನಲ್ಲಿನ ಅವಕಾಶವನ್ನು ಬಳಸಿಕೊಂಡು ರಾಜಕೀಯ ವ್ಯಕ್ತಿಗಳ ದ್ವೇಷದ ಮಾತು ಮತ್ತು ಸುಳ್ಳು ಸುದ್ದಿಗಳ ಬಗ್ಗೆ ಕ್ರಮ ತೆಗೆದುಕೊಳ್ಳಲು ಫೇಸ್ಬುಕ್ ಪ್ರಾರಂಭಿಸಿದೆ. ಚುನಾವಣೆಯಲ್ಲಿ ಯಾವುದೇ ಪರ ಅಥವ ವಿರೋಧಗಳನ್ನು ಬೆಂಬಲಿಸದೇ ನಿಪಕ್ಷಪಾತವಾಗಿ ಇರಲು ಕೆಲವು ಅತ್ಯಾಧುನಿಕ ವ್ಯವಸ್ಥೆಗಳನ್ನು ರಚಿಸಿದೆ.
ಇದೇ ಕಾರಣಕ್ಕೆ ಸದ್ಯ ಫೇಸ್ಬುಕ್ ಭಾರತದಲ್ಲಿ ವಿವಾದದಲ್ಲಿದೆ. ಆಡಳಿತ ಪಕ್ಷ ಬಿಜೆಪಿಯನ್ನು ಬೆಂಬಲಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಬಳಿಕ ಇದಕ್ಕೆ ಫೇಸ್ಬುಕ್ ಸ್ಪಷ್ಟನೆಯನ್ನು ನೀಡಿತ್ತು.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm