ಬ್ರೇಕಿಂಗ್ ನ್ಯೂಸ್
19-08-20 05:30 pm Headline Karnataka News Network ದೇಶ - ವಿದೇಶ
ವೈಟ್ಹೌಸ್: ಟ್ರಂಪ್ ಫೇಸ್ಬುಕ್ ಸಂಸ್ಥೆಯ ಮಾನದಂಡಗಳನ್ನು ಮುರಿದರೆ ಅಂತಹ ಹೇಳಿಕೆಗಳನ್ನು ತಾಣದಿಂದ ತೆಗೆದುಹಾಕಲಾಗುತ್ತದೆ ಎಂದು ಫೇಸ್ಬುಕ್ ಡೊನಾಲ್ಡ್ ಟ್ರಂಪ್ಗೆ ನೇರ ಎಚ್ಚರಿಕೆ ನೀಡಿದ.
ಅಧ್ಯಕ್ಷರು ದ್ವೇಷದ ಭಾಷಣ ಅಥವಾ ಕೋವಿಡ್ ಬಗ್ಗೆ ಯಾವುದೇ ತಪ್ಪು ಮಾಹಿತಿಯನ್ನು ಪೋಸ್ಟ್ ಮಾಡಿದರೆ ಅದನ್ನು ಮುಳಾಜಿಲ್ಲದೇ ಅಳಿಸಲಾಗುತ್ತದೆ ಎಂದು ಹೇಳಿದೆ.
2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಫೇಸ್ಬುಕ್ನಲ್ಲಿ ಈ ಕುರಿತಂತೆ ಹಲವು ಆರೋಪಗಳು ಕೇಳಿಬಂದಿದ್ದವು. ಇದೀಗ ಈ ಚುನಾವಣೆಯಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿರುವ ಫೇಸುºಕ್ ಈಗ ಕಠಿನಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಚುನಾವಣೆ ಕುರಿತಂತೆ ಸಾರ್ವಜನಿಕರಲ್ಲಿನ ಗೊಂದಲಗಳನ್ನು ಕಡಿಮೆ ಮಾಡಲು ಫೇಸ್ಬುಕ್ ಕಳೆದ ವಾರ “ಮತದಾನ ಮಾಹಿತಿ ಕೇಂದ್ರಗಳನ್ನು’ ಪ್ರಾರಂಭಿಸಿತ್ತು. ಇದು ಅಮೆರಿಕಾದ ಜನರಿಗೆ ಮತದಾನದ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡುತ್ತದೆ. ಕಂಪನಿಯ ಪ್ರಕಾರ ಈ ಕೇಂದ್ರಗಳು ಫೇಸ್ಬುಕ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಇರುತ್ತವೆ.
ತನ್ನಲ್ಲಿನ ಅವಕಾಶವನ್ನು ಬಳಸಿಕೊಂಡು ರಾಜಕೀಯ ವ್ಯಕ್ತಿಗಳ ದ್ವೇಷದ ಮಾತು ಮತ್ತು ಸುಳ್ಳು ಸುದ್ದಿಗಳ ಬಗ್ಗೆ ಕ್ರಮ ತೆಗೆದುಕೊಳ್ಳಲು ಫೇಸ್ಬುಕ್ ಪ್ರಾರಂಭಿಸಿದೆ. ಚುನಾವಣೆಯಲ್ಲಿ ಯಾವುದೇ ಪರ ಅಥವ ವಿರೋಧಗಳನ್ನು ಬೆಂಬಲಿಸದೇ ನಿಪಕ್ಷಪಾತವಾಗಿ ಇರಲು ಕೆಲವು ಅತ್ಯಾಧುನಿಕ ವ್ಯವಸ್ಥೆಗಳನ್ನು ರಚಿಸಿದೆ.
ಇದೇ ಕಾರಣಕ್ಕೆ ಸದ್ಯ ಫೇಸ್ಬುಕ್ ಭಾರತದಲ್ಲಿ ವಿವಾದದಲ್ಲಿದೆ. ಆಡಳಿತ ಪಕ್ಷ ಬಿಜೆಪಿಯನ್ನು ಬೆಂಬಲಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಬಳಿಕ ಇದಕ್ಕೆ ಫೇಸ್ಬುಕ್ ಸ್ಪಷ್ಟನೆಯನ್ನು ನೀಡಿತ್ತು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm