ಬ್ರೇಕಿಂಗ್ ನ್ಯೂಸ್
19-08-20 05:30 pm Headline Karnataka News Network ದೇಶ - ವಿದೇಶ
ವೈಟ್ಹೌಸ್: ಟ್ರಂಪ್ ಫೇಸ್ಬುಕ್ ಸಂಸ್ಥೆಯ ಮಾನದಂಡಗಳನ್ನು ಮುರಿದರೆ ಅಂತಹ ಹೇಳಿಕೆಗಳನ್ನು ತಾಣದಿಂದ ತೆಗೆದುಹಾಕಲಾಗುತ್ತದೆ ಎಂದು ಫೇಸ್ಬುಕ್ ಡೊನಾಲ್ಡ್ ಟ್ರಂಪ್ಗೆ ನೇರ ಎಚ್ಚರಿಕೆ ನೀಡಿದ.
ಅಧ್ಯಕ್ಷರು ದ್ವೇಷದ ಭಾಷಣ ಅಥವಾ ಕೋವಿಡ್ ಬಗ್ಗೆ ಯಾವುದೇ ತಪ್ಪು ಮಾಹಿತಿಯನ್ನು ಪೋಸ್ಟ್ ಮಾಡಿದರೆ ಅದನ್ನು ಮುಳಾಜಿಲ್ಲದೇ ಅಳಿಸಲಾಗುತ್ತದೆ ಎಂದು ಹೇಳಿದೆ.
2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಫೇಸ್ಬುಕ್ನಲ್ಲಿ ಈ ಕುರಿತಂತೆ ಹಲವು ಆರೋಪಗಳು ಕೇಳಿಬಂದಿದ್ದವು. ಇದೀಗ ಈ ಚುನಾವಣೆಯಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿರುವ ಫೇಸುºಕ್ ಈಗ ಕಠಿನಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಚುನಾವಣೆ ಕುರಿತಂತೆ ಸಾರ್ವಜನಿಕರಲ್ಲಿನ ಗೊಂದಲಗಳನ್ನು ಕಡಿಮೆ ಮಾಡಲು ಫೇಸ್ಬುಕ್ ಕಳೆದ ವಾರ “ಮತದಾನ ಮಾಹಿತಿ ಕೇಂದ್ರಗಳನ್ನು’ ಪ್ರಾರಂಭಿಸಿತ್ತು. ಇದು ಅಮೆರಿಕಾದ ಜನರಿಗೆ ಮತದಾನದ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡುತ್ತದೆ. ಕಂಪನಿಯ ಪ್ರಕಾರ ಈ ಕೇಂದ್ರಗಳು ಫೇಸ್ಬುಕ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಇರುತ್ತವೆ.
ತನ್ನಲ್ಲಿನ ಅವಕಾಶವನ್ನು ಬಳಸಿಕೊಂಡು ರಾಜಕೀಯ ವ್ಯಕ್ತಿಗಳ ದ್ವೇಷದ ಮಾತು ಮತ್ತು ಸುಳ್ಳು ಸುದ್ದಿಗಳ ಬಗ್ಗೆ ಕ್ರಮ ತೆಗೆದುಕೊಳ್ಳಲು ಫೇಸ್ಬುಕ್ ಪ್ರಾರಂಭಿಸಿದೆ. ಚುನಾವಣೆಯಲ್ಲಿ ಯಾವುದೇ ಪರ ಅಥವ ವಿರೋಧಗಳನ್ನು ಬೆಂಬಲಿಸದೇ ನಿಪಕ್ಷಪಾತವಾಗಿ ಇರಲು ಕೆಲವು ಅತ್ಯಾಧುನಿಕ ವ್ಯವಸ್ಥೆಗಳನ್ನು ರಚಿಸಿದೆ.
ಇದೇ ಕಾರಣಕ್ಕೆ ಸದ್ಯ ಫೇಸ್ಬುಕ್ ಭಾರತದಲ್ಲಿ ವಿವಾದದಲ್ಲಿದೆ. ಆಡಳಿತ ಪಕ್ಷ ಬಿಜೆಪಿಯನ್ನು ಬೆಂಬಲಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಬಳಿಕ ಇದಕ್ಕೆ ಫೇಸ್ಬುಕ್ ಸ್ಪಷ್ಟನೆಯನ್ನು ನೀಡಿತ್ತು.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm