ಬ್ರೇಕಿಂಗ್ ನ್ಯೂಸ್
31-07-20 03:05 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್: ಇಲ್ಲಿನ ಸ್ಟೇಟೆನ್ ಐಲ್ಯಾಂಡ್ನಲ್ಲಿ 7 ವರ್ಷದ ಜರ್ಮನ್ ಶೆಫರ್ಡ್ ಕೋವಿಡ್ 19ಗೆ ಬಲಿಯಾಗಿದೆ. ಈ ಮೂಲಕ ಕೋವಿಡ್ 19 ದೃಢಪಟ್ಟ ಜಗತ್ತಿನ ಮೊದಲ ಶ್ವಾನ ಮೃತಪಟ್ಟಿದೆ.
ಸಾವನ್ನಪ್ಪಿದ ಶ್ವಾನ ಬಡ್ಡಿ ಕಳೆದ ಏಪ್ರಿಲ್ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಅದೇ ಸಮಯದಲ್ಲಿ ಮಾಲೀಕ ರಾಬರ್ಟ್ ಮಹೋನಿ ಕೂಡ ಕೋವಿಡ್ 19 ನಿಂದ ಗುಣಮುಖರಾಗುತ್ತಿದ್ದರು ಎಂದು ನ್ಯಾಷನಲ್ ಜಿಯೋಗ್ರಫಿ ತಿಳಿಸಿದೆ.
ರಾಬರ್ಟ್ ಅವರು ಹಲವಾರು ವಾರ ಕೊರೊನಾ ವೈರಸ್ಗೆ ತುತ್ತಾದ ನಂತರ ಶ್ವಾನ ಬಡ್ಡಿಯಲ್ಲೂ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಹೀಗಾಗಿ ಮೇ ತಿಂಗಳಲ್ಲಿ ಪಶುವೈದ್ಯರು ಪರೀಕ್ಷಿಸಿದ್ದು, ಈ ವೇಳೆ ಬಡ್ಡಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಆ ನಂತರ ಬಡ್ಡಿಯ ಆರೋಗ್ಯ ನಿಧಾನವಾಗಿ ಕುಸಿಯುತ್ತಾ ಬಂತು. ಕ್ರಮೇಣ ಹೆಪ್ಪುಗಟ್ಟಿದ ರೀತಿಯಲ್ಲಿ ವಾಂತಿ, ಮೂತ್ರದಲ್ಲೂ ರಕ್ತ ಹಾಗೆಯೇ ನಡೆದಾಡಲು ಕಷ್ಟಪಡುತ್ತಿತ್ತು. ಈ ಹಿನ್ನೆಲೆಯಲ್ಲಿ ಮಹೋನಿ ಮತ್ತು ಅವರ ಪತ್ನಿ ಆಲಿಸನ್ ಜುಲೈ 11 ರಂದು ಶ್ವಾನಕ್ಕೆ ದಯಾಮರಣ ನೀಡಿದ್ದಾರೆ.
ನ್ಯೂಯಾರ್ಕ್ ನಗರದ ಆರೋಗ್ಯ ಇಲಾಖೆಯ ವಕ್ತಾರರು, ನೆಕ್ರೋಪ್ಸಿ ಪರೀಕ್ಷೆಗಾಗಿ ನಾಯಿಯ ಮೃತದೇಹವನ್ನು ತೆಗೆದುಕೊಳ್ಳಲು ವ್ಯವಸ್ಥೆ ಮಾಡಿದ್ದರು. ಆದರೆ ಈ ಬಗ್ಗೆ ಪಶುವೈದ್ಯರ ಜೊತೆ ಮಾತನಾಡಿದಾಗ ಅವರು, ಈಗಾಗಲೇ ನಾಯಿಯನ್ನು ಈಗಾಗಲೇ ದಹನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅಮೆರಿಕದಲ್ಲಿ 12 ಶ್ವಾನಗಳು ಹಾಗೂ 19 ಬೆಕ್ಕುಗಳಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ ಎಂದು ನ್ಯಾಷನಲ್ ಜಿಯೋಗ್ರಫಿ ಮಾಹಿತಿ ನೀಡಿದೆ.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm