ಬ್ರೇಕಿಂಗ್ ನ್ಯೂಸ್
08-03-21 04:10 pm Headline Karnataka News Network ದೇಶ - ವಿದೇಶ
ಮುಂಬೈ, ಮಾ 8: ಮದುವೆಯಾಗುವುದಾಗಿ ಹೇಳಿ ವಂಚಿಸುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಿರುತ್ತದೆ. ವಂಚನೆ ಮಾಡುವವರ ಪೈಕಿ ಪುರುಷರೇ ಹೆಚ್ಚು. ಆದರೆ, ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ವೃದ್ಧರೊಬ್ಬರನ್ನು ಮದುವೆಯಾಗುವುದಾಗಿ ಭರವಸೆ ನೀಡಿದ ಮಹಿಳೆ ವಂಚಿಸಿದ್ದಾಳೆ. ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ 73 ವರ್ಷದ ವ್ಯಕ್ತಿಗೆ 1.3 ಕೋಟಿ ರೂ. ವಂಚಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಆತನನ್ನು ಮದುವೆಯಾಗುವುದಾಗಿ ಮತ್ತು ವೃದ್ಧಾಪ್ಯದಲ್ಲಿ ಆ ವ್ಯಕ್ತಿಯನ್ನು ನೋಡಿಕೊಳ್ಳುವುದಾಗಿ ಭರವಸೆ ನೀಡಿದ ನಂತರ ಮಹಿಳೆ ಹಣ ಪಡೆದುಕೊಂಡಿದ್ದಳು ಎನ್ನಲಾಗಿದೆ.
ಈ ಸಂಬಂಧ ಶಾಲಿನಿ ಸಿಂಗ್ ಎಂಬ ಮಹಿಳೆ ವಿರುದ್ಧ ಮುಂಬೈನ ಮಲಾಡ್ನ ಮಾಲ್ವಾನಿ ನಿವಾಸಿ ಜೆರೋನ್ ಡಿಸೋಜಾ ಅಂಧೇರಿ ಪೊಲೀಸರಿಗೆ ಎಫ್ಐಆರ್ ದಾಖಲಿಸಿದ್ದಾರೆ. ಮದುವೆಯ ನೆಪದಲ್ಲಿ ಆ ಮಹಿಳೆ ತನ್ನೊಂದಿಗೆ ಸ್ನೇಹ ಬೆಳೆಸಿದ್ದರು. ನಂತರ 1 ಕೋಟಿ ರೂಪಾಯಿಗಿಂತ ಹೆಚ್ಚು ಹಣವನ್ನು ವಂಚಿಸಿದ್ದಾರೆಂದು ಡಿಸೋಜಾ ಡಿಸೆಂಬರ್ 2020 ರಲ್ಲಿ ದೂರು ಸಲ್ಲಿಸಿದ್ದರು. ಈ ಸಂಬಂಧ ಇತ್ತೀಚೆಗೆ ಪ್ರಕರಣ ದಾಖಲಾಗಿದೆ.
ಕಳೆದ ವರ್ಷ ಶಾಲಿನಿ ಸಿಂಗ್, 73 ವರ್ಷದ ಡಿಸೋಜಾರನ್ನು ಪ್ರಪೋಸ್ ಮಾಡಿದ್ದರು ಮತ್ತು ಆ ಹಣವನ್ನು ವ್ಯವಹಾರ ಪ್ರಾರಂಭಿಸಲು ಹೂಡಿಕೆ ಮಾಡುವುದಾಗಿ ತಿಳಿಸಿದ್ದರು. ಅಲ್ಲದೆ, ಅದರಿಂದ ಬಂದ ಲಾಭವನ್ನು ಇಬ್ಬರೂ ಸಮಾನವಾಗಿ ಹಂಚಿಕೊಳ್ಳೋಣ ಎಂದೂ ಹೇಳಿಕೊಂಡಿದ್ದಳೆಂದು ಡಿಸೋಜಾ ದೂರು ನೀಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿರುವ ಬಗ್ಗೆ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
An elderly man at a finance company in Mumbai has been duped of Rs 1.3 crore after a woman promised to marry him. The woman had asked for the money after promising to marry him and take care of him in his old age.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 03:37 pm
HK News Desk
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm