ಬ್ರೇಕಿಂಗ್ ನ್ಯೂಸ್
08-03-21 04:10 pm Headline Karnataka News Network ದೇಶ - ವಿದೇಶ
ಮುಂಬೈ, ಮಾ 8: ಮದುವೆಯಾಗುವುದಾಗಿ ಹೇಳಿ ವಂಚಿಸುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಿರುತ್ತದೆ. ವಂಚನೆ ಮಾಡುವವರ ಪೈಕಿ ಪುರುಷರೇ ಹೆಚ್ಚು. ಆದರೆ, ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ವೃದ್ಧರೊಬ್ಬರನ್ನು ಮದುವೆಯಾಗುವುದಾಗಿ ಭರವಸೆ ನೀಡಿದ ಮಹಿಳೆ ವಂಚಿಸಿದ್ದಾಳೆ. ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ 73 ವರ್ಷದ ವ್ಯಕ್ತಿಗೆ 1.3 ಕೋಟಿ ರೂ. ವಂಚಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಆತನನ್ನು ಮದುವೆಯಾಗುವುದಾಗಿ ಮತ್ತು ವೃದ್ಧಾಪ್ಯದಲ್ಲಿ ಆ ವ್ಯಕ್ತಿಯನ್ನು ನೋಡಿಕೊಳ್ಳುವುದಾಗಿ ಭರವಸೆ ನೀಡಿದ ನಂತರ ಮಹಿಳೆ ಹಣ ಪಡೆದುಕೊಂಡಿದ್ದಳು ಎನ್ನಲಾಗಿದೆ.
ಈ ಸಂಬಂಧ ಶಾಲಿನಿ ಸಿಂಗ್ ಎಂಬ ಮಹಿಳೆ ವಿರುದ್ಧ ಮುಂಬೈನ ಮಲಾಡ್ನ ಮಾಲ್ವಾನಿ ನಿವಾಸಿ ಜೆರೋನ್ ಡಿಸೋಜಾ ಅಂಧೇರಿ ಪೊಲೀಸರಿಗೆ ಎಫ್ಐಆರ್ ದಾಖಲಿಸಿದ್ದಾರೆ. ಮದುವೆಯ ನೆಪದಲ್ಲಿ ಆ ಮಹಿಳೆ ತನ್ನೊಂದಿಗೆ ಸ್ನೇಹ ಬೆಳೆಸಿದ್ದರು. ನಂತರ 1 ಕೋಟಿ ರೂಪಾಯಿಗಿಂತ ಹೆಚ್ಚು ಹಣವನ್ನು ವಂಚಿಸಿದ್ದಾರೆಂದು ಡಿಸೋಜಾ ಡಿಸೆಂಬರ್ 2020 ರಲ್ಲಿ ದೂರು ಸಲ್ಲಿಸಿದ್ದರು. ಈ ಸಂಬಂಧ ಇತ್ತೀಚೆಗೆ ಪ್ರಕರಣ ದಾಖಲಾಗಿದೆ.
ಕಳೆದ ವರ್ಷ ಶಾಲಿನಿ ಸಿಂಗ್, 73 ವರ್ಷದ ಡಿಸೋಜಾರನ್ನು ಪ್ರಪೋಸ್ ಮಾಡಿದ್ದರು ಮತ್ತು ಆ ಹಣವನ್ನು ವ್ಯವಹಾರ ಪ್ರಾರಂಭಿಸಲು ಹೂಡಿಕೆ ಮಾಡುವುದಾಗಿ ತಿಳಿಸಿದ್ದರು. ಅಲ್ಲದೆ, ಅದರಿಂದ ಬಂದ ಲಾಭವನ್ನು ಇಬ್ಬರೂ ಸಮಾನವಾಗಿ ಹಂಚಿಕೊಳ್ಳೋಣ ಎಂದೂ ಹೇಳಿಕೊಂಡಿದ್ದಳೆಂದು ಡಿಸೋಜಾ ದೂರು ನೀಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿರುವ ಬಗ್ಗೆ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
An elderly man at a finance company in Mumbai has been duped of Rs 1.3 crore after a woman promised to marry him. The woman had asked for the money after promising to marry him and take care of him in his old age.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am