ಬ್ರೇಕಿಂಗ್ ನ್ಯೂಸ್
08-03-21 04:10 pm Headline Karnataka News Network ದೇಶ - ವಿದೇಶ
ಮುಂಬೈ, ಮಾ 8: ಮದುವೆಯಾಗುವುದಾಗಿ ಹೇಳಿ ವಂಚಿಸುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಿರುತ್ತದೆ. ವಂಚನೆ ಮಾಡುವವರ ಪೈಕಿ ಪುರುಷರೇ ಹೆಚ್ಚು. ಆದರೆ, ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ವೃದ್ಧರೊಬ್ಬರನ್ನು ಮದುವೆಯಾಗುವುದಾಗಿ ಭರವಸೆ ನೀಡಿದ ಮಹಿಳೆ ವಂಚಿಸಿದ್ದಾಳೆ. ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ 73 ವರ್ಷದ ವ್ಯಕ್ತಿಗೆ 1.3 ಕೋಟಿ ರೂ. ವಂಚಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಆತನನ್ನು ಮದುವೆಯಾಗುವುದಾಗಿ ಮತ್ತು ವೃದ್ಧಾಪ್ಯದಲ್ಲಿ ಆ ವ್ಯಕ್ತಿಯನ್ನು ನೋಡಿಕೊಳ್ಳುವುದಾಗಿ ಭರವಸೆ ನೀಡಿದ ನಂತರ ಮಹಿಳೆ ಹಣ ಪಡೆದುಕೊಂಡಿದ್ದಳು ಎನ್ನಲಾಗಿದೆ.
ಈ ಸಂಬಂಧ ಶಾಲಿನಿ ಸಿಂಗ್ ಎಂಬ ಮಹಿಳೆ ವಿರುದ್ಧ ಮುಂಬೈನ ಮಲಾಡ್ನ ಮಾಲ್ವಾನಿ ನಿವಾಸಿ ಜೆರೋನ್ ಡಿಸೋಜಾ ಅಂಧೇರಿ ಪೊಲೀಸರಿಗೆ ಎಫ್ಐಆರ್ ದಾಖಲಿಸಿದ್ದಾರೆ. ಮದುವೆಯ ನೆಪದಲ್ಲಿ ಆ ಮಹಿಳೆ ತನ್ನೊಂದಿಗೆ ಸ್ನೇಹ ಬೆಳೆಸಿದ್ದರು. ನಂತರ 1 ಕೋಟಿ ರೂಪಾಯಿಗಿಂತ ಹೆಚ್ಚು ಹಣವನ್ನು ವಂಚಿಸಿದ್ದಾರೆಂದು ಡಿಸೋಜಾ ಡಿಸೆಂಬರ್ 2020 ರಲ್ಲಿ ದೂರು ಸಲ್ಲಿಸಿದ್ದರು. ಈ ಸಂಬಂಧ ಇತ್ತೀಚೆಗೆ ಪ್ರಕರಣ ದಾಖಲಾಗಿದೆ.
ಕಳೆದ ವರ್ಷ ಶಾಲಿನಿ ಸಿಂಗ್, 73 ವರ್ಷದ ಡಿಸೋಜಾರನ್ನು ಪ್ರಪೋಸ್ ಮಾಡಿದ್ದರು ಮತ್ತು ಆ ಹಣವನ್ನು ವ್ಯವಹಾರ ಪ್ರಾರಂಭಿಸಲು ಹೂಡಿಕೆ ಮಾಡುವುದಾಗಿ ತಿಳಿಸಿದ್ದರು. ಅಲ್ಲದೆ, ಅದರಿಂದ ಬಂದ ಲಾಭವನ್ನು ಇಬ್ಬರೂ ಸಮಾನವಾಗಿ ಹಂಚಿಕೊಳ್ಳೋಣ ಎಂದೂ ಹೇಳಿಕೊಂಡಿದ್ದಳೆಂದು ಡಿಸೋಜಾ ದೂರು ನೀಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿರುವ ಬಗ್ಗೆ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
An elderly man at a finance company in Mumbai has been duped of Rs 1.3 crore after a woman promised to marry him. The woman had asked for the money after promising to marry him and take care of him in his old age.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm