ಬ್ರೇಕಿಂಗ್ ನ್ಯೂಸ್
09-03-21 11:27 pm Headline Karnataka News Network ದೇಶ - ವಿದೇಶ
ಧರ್ಮಸ್ಥಳ, ಮಾ.9: ಧರ್ಮಸ್ಥಳ ಮಂಜುನಾಥ ಕ್ಷೇತ್ರದ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ಮುಂಬೈ ಮೂಲದ ಭಕ್ತರು ಎರಡು ಡಬಲ್ ಡೆಕ್ಕರ್ ಬಸ್ಗಳನ್ನು ದೇಣಿಗೆ ಕೊಟ್ಟಿದ್ದಾರೆ.
ಮುಂಬೈನಲ್ಲಿನ ಭಕ್ತರು ಸೇರಿ ಹಳೆಯಕಾಲದ ಡಬಲ್ ಡೆಕ್ಕರ್ ಬಸ್ ಖರೀದಿಸಿ ಧರ್ಮಸ್ಥಳಕ್ಕೆ ನೀಡಿದ್ದಾರೆ. ಬಸ್ ಧರ್ಮಸ್ಥಳ ತಲುಪಿದೆ.

ಮುಂಬೈನಿಂದ ಧರ್ಮಸ್ಥಳಕ್ಕೆ ಡಬಲ್ ಡೆಕ್ಕರ್ ಬಸ್ಗಳ ಸಾಗಾಟವನ್ನು ವಿ.ಆರ್.ಎಲ್. ಲಾಜಿಸ್ಟಿಕ್ ಸಂಸ್ಥೆಯವರು ಉಚಿತವಾಗಿ ತರಿಸಿ ಕೊಟ್ಟಿದ್ದಾರೆ.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ದೇಣಿಗೆ ಕೊಟ್ಟ ಭಕ್ತರಿಗೆ ಮತ್ತು ಸಾಗಾಟ ಮಾಡಿದ ಸಂಸ್ಥೆಯವರಿಗೆ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದವನ್ನು ಕೋರಿ ಶುಭ ಹಾರೈಸಿದ್ದಾರೆ.
Two double-decker buses of Mumbai now reach Dharmasthala Manjusha museum with the help of VRL logistics free service.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm