ಬ್ರೇಕಿಂಗ್ ನ್ಯೂಸ್
09-03-21 11:27 pm Headline Karnataka News Network ದೇಶ - ವಿದೇಶ
ಧರ್ಮಸ್ಥಳ, ಮಾ.9: ಧರ್ಮಸ್ಥಳ ಮಂಜುನಾಥ ಕ್ಷೇತ್ರದ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ಮುಂಬೈ ಮೂಲದ ಭಕ್ತರು ಎರಡು ಡಬಲ್ ಡೆಕ್ಕರ್ ಬಸ್ಗಳನ್ನು ದೇಣಿಗೆ ಕೊಟ್ಟಿದ್ದಾರೆ.
ಮುಂಬೈನಲ್ಲಿನ ಭಕ್ತರು ಸೇರಿ ಹಳೆಯಕಾಲದ ಡಬಲ್ ಡೆಕ್ಕರ್ ಬಸ್ ಖರೀದಿಸಿ ಧರ್ಮಸ್ಥಳಕ್ಕೆ ನೀಡಿದ್ದಾರೆ. ಬಸ್ ಧರ್ಮಸ್ಥಳ ತಲುಪಿದೆ.

ಮುಂಬೈನಿಂದ ಧರ್ಮಸ್ಥಳಕ್ಕೆ ಡಬಲ್ ಡೆಕ್ಕರ್ ಬಸ್ಗಳ ಸಾಗಾಟವನ್ನು ವಿ.ಆರ್.ಎಲ್. ಲಾಜಿಸ್ಟಿಕ್ ಸಂಸ್ಥೆಯವರು ಉಚಿತವಾಗಿ ತರಿಸಿ ಕೊಟ್ಟಿದ್ದಾರೆ.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ದೇಣಿಗೆ ಕೊಟ್ಟ ಭಕ್ತರಿಗೆ ಮತ್ತು ಸಾಗಾಟ ಮಾಡಿದ ಸಂಸ್ಥೆಯವರಿಗೆ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದವನ್ನು ಕೋರಿ ಶುಭ ಹಾರೈಸಿದ್ದಾರೆ.
Two double-decker buses of Mumbai now reach Dharmasthala Manjusha museum with the help of VRL logistics free service.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm