ಬ್ರೇಕಿಂಗ್ ನ್ಯೂಸ್
09-03-21 11:27 pm Headline Karnataka News Network ದೇಶ - ವಿದೇಶ
ಧರ್ಮಸ್ಥಳ, ಮಾ.9: ಧರ್ಮಸ್ಥಳ ಮಂಜುನಾಥ ಕ್ಷೇತ್ರದ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ಮುಂಬೈ ಮೂಲದ ಭಕ್ತರು ಎರಡು ಡಬಲ್ ಡೆಕ್ಕರ್ ಬಸ್ಗಳನ್ನು ದೇಣಿಗೆ ಕೊಟ್ಟಿದ್ದಾರೆ.
ಮುಂಬೈನಲ್ಲಿನ ಭಕ್ತರು ಸೇರಿ ಹಳೆಯಕಾಲದ ಡಬಲ್ ಡೆಕ್ಕರ್ ಬಸ್ ಖರೀದಿಸಿ ಧರ್ಮಸ್ಥಳಕ್ಕೆ ನೀಡಿದ್ದಾರೆ. ಬಸ್ ಧರ್ಮಸ್ಥಳ ತಲುಪಿದೆ.

ಮುಂಬೈನಿಂದ ಧರ್ಮಸ್ಥಳಕ್ಕೆ ಡಬಲ್ ಡೆಕ್ಕರ್ ಬಸ್ಗಳ ಸಾಗಾಟವನ್ನು ವಿ.ಆರ್.ಎಲ್. ಲಾಜಿಸ್ಟಿಕ್ ಸಂಸ್ಥೆಯವರು ಉಚಿತವಾಗಿ ತರಿಸಿ ಕೊಟ್ಟಿದ್ದಾರೆ.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ದೇಣಿಗೆ ಕೊಟ್ಟ ಭಕ್ತರಿಗೆ ಮತ್ತು ಸಾಗಾಟ ಮಾಡಿದ ಸಂಸ್ಥೆಯವರಿಗೆ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದವನ್ನು ಕೋರಿ ಶುಭ ಹಾರೈಸಿದ್ದಾರೆ.
Two double-decker buses of Mumbai now reach Dharmasthala Manjusha museum with the help of VRL logistics free service.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am