ಬ್ರೇಕಿಂಗ್ ನ್ಯೂಸ್
10-03-21 02:03 pm Headline Karnataka News Network ದೇಶ - ವಿದೇಶ
ಡೆಹ್ರಾಡೂನ್, ಮಾ.10: ತ್ರಿವೇಂದ್ರ ಸಿಂಗ್ ರಾವತ್ ರಾಜಿನಾಮೆಯಿಂದ ತೆರವಾಗಿದ್ದ ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಂಸದ ತೀರತ್ ಸಿಂಗ್ ರಾವತ್ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಅಂತಿಮಗೊಳಿಸಿದೆ.
2013ರಿಂದ 2015ರ ವರೆಗೆ ಉತ್ತರಾಖಂಡದ ಬಿಜೆಪಿ ಅಧ್ಯಕ್ಷರಾಗಿದ್ದ ತೀರತ್ ಸಿಂಗ್ ಈ ಹಿಂದೆ ಶಾಸಕರಾಗಿದ್ದರು. 2019ರಲ್ಲಿ ಗರ್ವಾಲ್ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ರಾಜ್ಯದ ಸಚಿವ ಧನ್ ಸಿಂಗ್ ರಾವತ್, ಸತ್ಪಾಲ್ ಮಹಾರಾಜ್, ಭಗತ್ ಸಿಂಗ್ ಕೋಶ್ರಿಯಾಲ್ ಸೇರಿದಂತೆ ಡಜನ್ ಗೂ ಹೆಚ್ಚು ಮಂದಿ ಆಕಾಂಕ್ಷಿಯಾಗಿದ್ದರು.
ಬಿಜೆಪಿ ದೆಹಲಿ ಮಟ್ಟದ ನಾಯಕರು ಮುಖ್ಯಮಂತ್ರಿ ಸ್ಥಾನಕ್ಕೆ ತೀರತ್ ಸಿಂಗ್ ಅವರನ್ನು ಆಯ್ಕೆ ಮಾಡಿದ್ದಾರೆ. ತೀರತ್, ಇಂದು ಸಂಜೆ ನಾಲ್ಕು ಗಂಟೆಗೆ ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 69 ವರ್ಷದ ಹಿರಿಯ ಸಚಿವರಾಗಿರುವ ಸತ್ಪಾಲ್ ಮಹಾರಾಜ್, ಕಾಂಗ್ರೆಸಿನಲ್ಲಿದ್ದು 2014ರಲ್ಲಿ ಹರೀಶ್ ರಾವತ್ ಮುಖ್ಯಮಂತ್ರಿಯಾಗಿದ್ದಕ್ಕೆ ಮುನಿಸಿಕೊಂಡು ಬಿಜೆಪಿ ಸೇರಿದ್ದರು. ಈ ಬಾರಿ ಸಿಎಂ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯೂ ಆಗಿದ್ದರು. ಆಧ್ಯಾತ್ಮ ಗುರುವಿನ ನೆಲೆಯಲ್ಲಿ ಉತ್ತರ ಭಾರತದಲ್ಲಿ ಭಾರೀ ಪ್ರಸಿದ್ಧಿಯನ್ನೂ ಹೊಂದಿದ್ದಾರೆ. ಆದರೆ, ಬಿಜೆಪಿ ಹೈಕಮಾಂಡ್ ಅವರಿಗೆ ಮಣೆ ಹಾಕದೆ ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸ್ಥಾನ ನೀಡಿದೆ.
Read: ಉತ್ತರಾಖಂಡ ಬಿಜೆಪಿ ಸರಕಾರದಲ್ಲಿ ಸಿಎಂ ಬದಲಾವಣೆ ಪರ್ವ ; ರಾವತ್ ರಾಜಿನಾಮೆ
Trivendra Singh Rawat resigned as the Uttarakhand chief minister on Tuesday amid calls for a change in leadership. BJP legislature party in a meeting in Dehradun today picked Tirath Singh Rawat to be his successor.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 03:24 pm
Mangalore Correspondent
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm