ಬ್ರೇಕಿಂಗ್ ನ್ಯೂಸ್
10-03-21 05:08 pm Headline Karnataka News Network ದೇಶ - ವಿದೇಶ
ಚಿಕ್ಕಬಳ್ಳಾಪುರ, ಮಾ.10 : ಕಲ್ಲು ಕ್ವಾರಿಯ ನೀರಿನಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ತಾಯಿ ಮತ್ತು ಮಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ಹಾರೋಬಂಡೆ ಕಲ್ಲು ಕ್ವಾರಿಯಲ್ಲಿ ನಡೆದಿದೆ.
ಹಾರೋಬಂಡೆ ಗ್ರಾಮದ ಚಿನ್ನಯ್ಯನ ಎರಡನೇ ಪತ್ನಿ ಪೂಜ (32) ಮತ್ತು ಮೊದಲ ಪತ್ನಿಯ ಮಗಳು ಮಂಜುಳ (9) ಇಂದು ಬೆಳಗ್ಗೆ ಗ್ರಾಮದ ಬಳಿಯಿರುವ 30 ಅಡಿಯ ಕಲ್ಲು ಕ್ವಾರಿಯ ಗುಂಡಿಯಲ್ಲಿ ಬಟ್ಟೆ ಒಗೆಯಲು ಹೋಗಿದ್ದರು. ಮಂಜುಳ ನೀರಿನಲ್ಲಿ ಮುಖ ತೊಳೆಯಲು ಹೋಗಿ ಮುಳುಗುತ್ತಿದ್ದಾಗ ರಕ್ಷಣೆಗೆ ಧಾವಿಸಿದ ಮಲತಾಯಿ ಪೂಜಾ ಸಹ ಮುಳುಗಿ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ಮತ್ತು ಅಗ್ನಿ ಶಾಮಕದಳದವರು ಮೃತ ತಾಯಿ-ಮಗಳ ದೇಹಗಳನ್ನು ನೀರಿನಿಂದ ಹೊರ ತೆಗೆದು ಮರಣೋತ್ತರ ಪರಿಕ್ಷೆಗೆ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.
In a tragic incident, Mother and Daughter died after they drowned in a 30 feet deep stone quarry in Mother and daughter found dead after drowning in the stone quarry in Chikkaballapur.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm