ಬ್ರೇಕಿಂಗ್ ನ್ಯೂಸ್
10-03-21 10:19 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.10: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳ ಧರಣಿ ನಾಲ್ಕು ತಿಂಗಳು ಪೂರೈಸುವ ಹೊತ್ತಲ್ಲೇ ಭಾರತ್ ಬಂದ್ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಾ.26ರಂದು ಒಂದು ದಿನ ದೇಶವ್ಯಾಪಿ ಬಂದ್ ನಡೆಸಲು ಕರೆ ನೀಡಿವೆ.
ಮಾ.26ರಂದು ಸಂಪೂರ್ಣ ಭಾರತ ಬಂದ್ ನಡೆಸಲಿದ್ದೇವೆ. ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಅದೇ ನಾಲ್ಕು ತಿಂಗಳು ಪೂರೈಸಲಿದೆ. ಅದು ದೇಶವ್ಯಾಪಿ ಶಾಂತಿಯುತವಾಗಿ ಪ್ರತಿಭಟನೆ, ಬಂದ್ ನಡೆಸಲಿದ್ದೇವೆ ಎಂದು ರೈತ ಮುಖಂಡ ಬೂಟಾ ಸಿಂಗ್ ದೆಹಲಿಯ ಸಿಂಘು ಗಡಿಯಲ್ಲಿ ಹೇಳಿದ್ದಾರೆ.

ಮಾ.15ರಂದು ಪೆಟ್ರೋಲ್ ಬೆಲೆಯೇರಿಕೆ ಮತ್ತು ರೈಲ್ವೇ ಖಾಸಗೀಕರಣ ವಿರೋಧಿಸಿ ದೇಶವ್ಯಾಪಿ ಪ್ರತಿಭಟನೆಯನ್ನು ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿದ್ದು, ಅಂದಿನ ಧರಣಿಗೆ ರೈತ ಸಂಘಟನೆಗಳೂ ಬೆಂಬಲ ಘೋಷಿಸಿವೆ. ಮಾ.19ರಂದು ರೈತರು ಮಂಡಿ ಬಚಾವೋ, ಖೇತಿ ಬಚಾವೋ ದಿನ ಆಚರಿಸಲಿದ್ದಾರೆ. ಆಬಳಿಕ 28ರಂದು ರಾಜಗುರು, ಸುಖದೇವ್, ಭಗತ್ ಸಿಂಗ್ ಸ್ಮರಣೆಯಲ್ಲಿ ಹುತಾತ್ಮ ದಿನ ಆಚರಿಸಲಿದ್ದೇವೆ. ರೈತ ಕಾಯ್ದೆಗಳ ಪ್ರತಿಯನ್ನು ಸುಡುವ ಮೂಲಕ ಹೋಲಿ ಕಾ ದಹನ್ ಕಾರ್ಯಕ್ರಮವನ್ನೂ ಮಾಡಲಿದ್ದೇವೆ ಎಂದು ಬೂಟಾಸಿಂಗ್ ತಿಳಿಸಿದ್ದಾರೆ.
ಪಂಜಾಬ್, ಹರ್ಯಾಣ, ಉತ್ತರ ಪ್ರದೇಶ ಗಡಿಭಾಗ ಮತ್ತು ದೆಹಲಿಯ ಗಡಿಭಾಗದಲ್ಲಿ ಕಳೆದ ಮೂರು ತಿಂಗಳಿಂದ ರೈತರು ನಿರಂತರವಾಗಿ ಧರಣಿ, ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರದ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಪಟ್ಟು ಹಿಡಿದಿದ್ದಾರೆ.
The farmers protesting against the Centre's farm laws have called an all-India strike on March 26. A joint convention will be organised with trade unions and other mass organisations for planning the Bharat Bandh, the Samyukta Kisan Morcha, an umbrella body to farmer unions, has said.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm