ಬ್ರೇಕಿಂಗ್ ನ್ಯೂಸ್
13-03-21 05:25 pm Headline Karnataka News Network ದೇಶ - ವಿದೇಶ
ದೆಹಲಿ, ಮಾ.13 : ಡೆಹ್ರಾಡೂನ್ ದೆಹಲಿ ಶತಾಬ್ಧಿ ಎಕ್ಸ್ಪ್ರೆಸ್ ರೈಲಿನ C5 ಕೋಚ್ನಲ್ಲಿ ಅಚಾನಕ್ಕಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೋಚ್ನಲ್ಲಿದ್ದ ಎಲ್ಲಾ 35 ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಬೆಂಕಿ ಅವಘಡ ಸಂಭವಿಸಿದ ಕೋಚ್ನ್ನು ರೈಲಿನಿಂದ ಬೇರ್ಪಡಿಸಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿ ಹೆಚ್ಚಿನ ಅಪಾಯ ಸಂಭವಿಸದಂತೆ ತಡೆದಿದ್ದಾರೆ.

ಡೆಹ್ರಾಡೂನ್ ದೆಹಲಿ ಶತಾಬ್ಧಿ ಎಕ್ಸ್ಪ್ರೆಸ್ ರೈಲಿನ C5 ಕೋಚ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಡೆಹ್ರಾಡೂನ್ ದೆಹಲಿ ಮಾರ್ಗಮಧ್ಯದ ಕಾನ್ಸ್ರೋ ಪ್ರದೇಶದ ಸಮೀಪ ಈ ಘಟನೆ ನಡೆದಿದ್ದು ಎಲ್ಲಾ ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ.

ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು,ಬೆಂಕಿ ಅವಘಡ ಸಂಭವಿಸಿದ ಕೋಚ್ನ್ನು ರೈಲಿನಿಂದ ಬೇರ್ಪಡಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿ ಹೆಚ್ಚಿನ ಅಪಾಯ ಸಂಭವಿಸದಂತೆ ತಡೆದಿದ್ದಾರೆ. ಯಾರಿಗೂ ಗಾಯ ಅಥವಾ ಕೊಂಚವೂ ಹಾನಿ ಉಂಟಾಗಿಲ್ಲ ಎಂದು ಉತ್ತರಾಖಂಡ್ ಡಿಜಿಪಿ ಅಶೋಕ್ ಕುಮಾರ್ ಅಧಿಕೃತ ಹೇಳಿಕೆ ನೀಡಿದ್ದಾರೆ.
The fire which broke out in the C4 compartment of the Delhi-Dehradun Shatabdi Express train today has been brought under control; all passengers safe: Uttarakhand DGP Ashok Kumar pic.twitter.com/VuVPfOIatg
— ANI (@ANI) March 13, 2021
One bogie of Dehradun-bound Shatabdi Express caught fire Saturday but no casualty was reported, police said.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am