ಬ್ರೇಕಿಂಗ್ ನ್ಯೂಸ್
14-03-21 06:38 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಮಾ.14: ಕೇರಳ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. 115 ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಮಂಜೇಶ್ವರ ಮತ್ತು ಕೊನ್ನಿ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಕಾಸರಗೋಡು ಕ್ಷೇತ್ರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ಅವರನ್ನು ಕಣಕ್ಕಿಳಿಸಲಾಗಿದೆ.
ಸುರೇಂದ್ರನ್ ಸ್ಪರ್ಧೆಗೆ ಎರಡೂ ಕಡೆಯ ಕ್ಷೇತ್ರಗಳ ಕಾರ್ಯಕರ್ತರು ತೀವ್ರ ಒತ್ತಡ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಸಮಿತಿ ಎರಡು ಕಡೆ ಕಣಕ್ಕಿಳಿಸಲು ತೀರ್ಮಾನಿಸಿದೆ. ಇದೇ ವೇಳೆ, ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಬಿಜೆಪಿಯ ಏಕೈಕ ಶಾಸಕ ಸ್ಥಾನ ಹೊಂದಿದ್ದ ನೆಮ್ಮಾಮ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.
ಇತ್ತೀಚೆಗೆ ಬಿಜೆಪಿ ಸೇರಿದ್ದ ಮೆಟ್ರೋ ಮ್ಯಾನ್ ಇ. ಶ್ರೀಧರನ್ ಪಾಲಕ್ಕಾಡ್, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಕೃಷ್ಣದಾಸ್ - ಕಟ್ಟಕಡ, ಸಿ.ಕೆ. ಪದ್ಮನಾಭನ್ - ಧರ್ಮಡಂ, ಚಿತ್ರನಟ ಸುರೇಶ್ ಗೋಪಿ - ತ್ರಿಶ್ಶೂರ್, ಮಾಜಿ ಸಚಿವ ಎಂ.ಪಿ. ಅಲ್ಫೋನ್ಸ್ ಕನ್ನತಾನಮ್ - ಕಂಜಿರಾಪಳ್ಳಿ , ಕ್ಯಾಲಿಕಟ್ ವಿವಿಯ ಮಾಜಿ ಕುಲಪತಿ ಎಂ. ಅಬ್ದುಲ್ ಸಲಾಂ - ತಿರೂರ್, ನಟ ಕೃಷ್ಣ ಕುಮಾರ್ - ತಿರುವನಂತಪುರಂ, ಮಾಜಿ ಐಪಿಎಸ್ ಅಧಿಕಾರಿ ಜೇಕಬ್ ಥಾಮಸ್ - ಇರಿಂಜಾಲಕುಡ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.
BJP will fight on 115 seats in Kerala while the rest of the 25 seats in Kerala will be allotted to its alliance partner.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm