ಬ್ರೇಕಿಂಗ್ ನ್ಯೂಸ್
15-03-21 03:44 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.15: ಐಸಿಸ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಕರ್ನಾಟಕ, ಕೇರಳ ಹಾಗೂ ದೆಹಲಿಯ 10 ಸ್ಥಳಗಳ ಮೇಲೆ ಏಕ ಕಾಲಕ್ಕೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದೆ. ಇಸ್ಲಾಮಿಕ್ ಸ್ಟೇಟ್ ಸಂಘಟನೆಯೊಂದಿಗೆ ಕೆಲವರು ವೈಯಕ್ತಿಕ ಸಂಪರ್ಕ ಇಟ್ಟುಕೊಂಡಿದ್ದು, ದೇಶದ್ರೋಹ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಎನ್ಐಎ ತಂಡ ಏಕಕಾಲಕ್ಕೆ ಮೂರು ರಾಜ್ಯಗಳ 10 ಸ್ಥಳಗಳ ಮೇಲೆ ಇಂದು ಮುಂಜಾನೆ ದಾಳಿ ನಡೆಸಿದೆ.
ದಾಳಿ ಸಂದರ್ಭದಲ್ಲಿ ಎನ್ಐಎ ಅಧಿಕಾರಿಗಳು ಐದು ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ಸಮುದಾಯಕ್ಕೆ ಸೇರಿದ ಪ್ರಭಾವಿ ಯುವಕರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ಅವರಿಗೆ ಆನ್ಲೈನ್ ತರಬೇತಿ ನೀಡಿ ಅವರಿಂದ ಭಾರತದಲ್ಲಿ ದುಷ್ಕøತ್ಯ ನಡೆಸಲು ಪಾಕಿಸ್ತಾನ ಸಂಚು ರೂಪಿಸಿದೆ.
ಪಾಕ್ನ ಈ ಒಳಸಂಚಿಗೆ ಕರ್ನಾಟಕ, ದೆಹಲಿ ಮತ್ತು ಕೇರಳದ ಹಲವಾರು ಯುವಕರು ಬಲಿಯಾಗಿ ದೇಶದ್ರೋಹ ಕೃತ್ಯದಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಎನ್ಐಎಗೆ ಗುಮಾನಿ ಬಂದಿತ್ತು. ಹೀಗಾಗಿ ಪ್ರಕರಣ ದಾಖಲಿಸಿದ ಕೇವಲ 48 ಗಂಟೆಗಳಲ್ಲೇ ಆಖಾಡಕ್ಕೆ ಇಳಿದ ಅಧಿಕಾರಿಗಳು ಏಕ ಕಾಲಕ್ಕೆ ಮೂರು ರಾಜ್ಯಗಳ ಹಲವಾರು ಪ್ರದೇಶಗಳ ಮೇಲೆ ದಾಳಿ ನಡೆಸಿದ್ದಾರೆ.
ದಾಳಿ ಸಂದರ್ಭದಲ್ಲಿ ಸೆರೆ ಸಿಕ್ಕಿರುವ ಐವರನ್ನು ರಹಸ್ಯ ಸ್ಥಳದಲ್ಲಿ ಇರಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಬಂಧಿತರು ಹಲವಾರು ವಿಚಾರಗಳ ಬಗ್ಗೆ ಬಾಯ್ಬಿಟ್ಟಿದ್ದು, ಅವರ ಮಾಹಿತಿಯನ್ನಾಧರಿಸಿ ತನಿಖೆ ತೀವ್ರಗೊಳಿಸಲಾಗಿದೆ.
Raids are being conducted by the National Investigation Agency (NIA) at seven locations in Delhi, Kerala and Karnataka against a module of the Islamic State (IS). NIA sources said that the multiple agency sleuths are carrying out searches at 10 locations, including at least one in Delhi.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm