ಬ್ರೇಕಿಂಗ್ ನ್ಯೂಸ್
17-03-21 04:42 pm Headline Karnataka News Network ದೇಶ - ವಿದೇಶ
ಶಬರಿಮಲೆ, ಮಾ.17: ಕೇರಳದಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿರುವ ಡಿಸಿಎಂ ಅಶ್ವತ್ಧ ನಾರಾಯಣ ಇರುಮುಡಿ ಹೊತ್ತುಕೊಂಡು ಪುಣ್ಯಕ್ಷೇತ್ರ ಶಬರಿಮಲೆಗೆ ತೆರಳಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು. ಮಂಗಳವಾರ ಸಂಜೆ 5.30ಕ್ಕೆ ಪಂಪಾ ನದಿಯ ಬಳಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಹೊರಟ ಡಿಸಿಎಂ, ಬಳಿಕ ರಾತ್ರಿ ವೇಳೆಗೆ ಸನ್ನಿಧಾನ ತಲುಪಿದ್ದಾರೆ.
ಅದೇ ವೇಳೆಗೆ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ ಸಂಪ್ರದಾಯ ಪಡಿಪೂಜೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಈ ವೇಳೆ, ಕ್ಷೇತ್ರದ ಮುಖ್ಯ ಅರ್ಚಕರಾದ ರಾಜೀವ ಕಂದರಾರು ಮತ್ತು ಮೇಲ್ ಶಾಂತಿ ಕೆ.ವಿ. ಜಯರಾಜ್ ಪೊಟ್ರಿ ಡಿಸಿಎಂ ಭೇಟಿ ನೀಡಿದ ಕಾರಣ ವಿಶೇಷ ಪೂಜೆ ನೆರವೇರಿಸಿ, ಎಲೆ ಪ್ರಸಾದವನ್ನು ನೀಡಿದರು. ಅಶ್ವತ್ಥ ನಾರಾಯಣ ತಾವು ಹೊತ್ತು ತಂದ ಇರುಮುಡಿಯನ್ನು ಸನ್ನಿಧಾನದ ಸ್ವರ್ಣ ಮೆಟ್ಟಿಲ ಮುಂದೆ ನಿಂತು ದೇವರಿಗೆ ಅರ್ಪಿಸಿದರು.
ಇದಕ್ಕೂ ಮುನ್ನ ಪಂದಳಮ್ ಅರಮನೆಗೆ ಭೇಟಿ ನೀಡಿದ ಅಶ್ವತ್ಥ ನಾರಾಯಣ, ಅಲ್ಲಿ ಅಯ್ಯಪ್ಪ ಸ್ವಾಮಿಯ ಸಾಕು ತಂದೆಯಾಗಿದ್ದ ರಾಜಶೇಖರ ಪೆರುಮಾಳ್ ವಂಶಸ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm