ಬ್ರೇಕಿಂಗ್ ನ್ಯೂಸ್
17-03-21 04:42 pm Headline Karnataka News Network ದೇಶ - ವಿದೇಶ
ಶಬರಿಮಲೆ, ಮಾ.17: ಕೇರಳದಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿರುವ ಡಿಸಿಎಂ ಅಶ್ವತ್ಧ ನಾರಾಯಣ ಇರುಮುಡಿ ಹೊತ್ತುಕೊಂಡು ಪುಣ್ಯಕ್ಷೇತ್ರ ಶಬರಿಮಲೆಗೆ ತೆರಳಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು. ಮಂಗಳವಾರ ಸಂಜೆ 5.30ಕ್ಕೆ ಪಂಪಾ ನದಿಯ ಬಳಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಹೊರಟ ಡಿಸಿಎಂ, ಬಳಿಕ ರಾತ್ರಿ ವೇಳೆಗೆ ಸನ್ನಿಧಾನ ತಲುಪಿದ್ದಾರೆ.

ಅದೇ ವೇಳೆಗೆ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ ಸಂಪ್ರದಾಯ ಪಡಿಪೂಜೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಈ ವೇಳೆ, ಕ್ಷೇತ್ರದ ಮುಖ್ಯ ಅರ್ಚಕರಾದ ರಾಜೀವ ಕಂದರಾರು ಮತ್ತು ಮೇಲ್ ಶಾಂತಿ ಕೆ.ವಿ. ಜಯರಾಜ್ ಪೊಟ್ರಿ ಡಿಸಿಎಂ ಭೇಟಿ ನೀಡಿದ ಕಾರಣ ವಿಶೇಷ ಪೂಜೆ ನೆರವೇರಿಸಿ, ಎಲೆ ಪ್ರಸಾದವನ್ನು ನೀಡಿದರು. ಅಶ್ವತ್ಥ ನಾರಾಯಣ ತಾವು ಹೊತ್ತು ತಂದ ಇರುಮುಡಿಯನ್ನು ಸನ್ನಿಧಾನದ ಸ್ವರ್ಣ ಮೆಟ್ಟಿಲ ಮುಂದೆ ನಿಂತು ದೇವರಿಗೆ ಅರ್ಪಿಸಿದರು.

ಇದಕ್ಕೂ ಮುನ್ನ ಪಂದಳಮ್ ಅರಮನೆಗೆ ಭೇಟಿ ನೀಡಿದ ಅಶ್ವತ್ಥ ನಾರಾಯಣ, ಅಲ್ಲಿ ಅಯ್ಯಪ್ಪ ಸ್ವಾಮಿಯ ಸಾಕು ತಂದೆಯಾಗಿದ್ದ ರಾಜಶೇಖರ ಪೆರುಮಾಳ್ ವಂಶಸ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm