ಬ್ರೇಕಿಂಗ್ ನ್ಯೂಸ್
17-03-21 04:42 pm Headline Karnataka News Network ದೇಶ - ವಿದೇಶ
ಶಬರಿಮಲೆ, ಮಾ.17: ಕೇರಳದಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿರುವ ಡಿಸಿಎಂ ಅಶ್ವತ್ಧ ನಾರಾಯಣ ಇರುಮುಡಿ ಹೊತ್ತುಕೊಂಡು ಪುಣ್ಯಕ್ಷೇತ್ರ ಶಬರಿಮಲೆಗೆ ತೆರಳಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು. ಮಂಗಳವಾರ ಸಂಜೆ 5.30ಕ್ಕೆ ಪಂಪಾ ನದಿಯ ಬಳಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಹೊರಟ ಡಿಸಿಎಂ, ಬಳಿಕ ರಾತ್ರಿ ವೇಳೆಗೆ ಸನ್ನಿಧಾನ ತಲುಪಿದ್ದಾರೆ.

ಅದೇ ವೇಳೆಗೆ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ ಸಂಪ್ರದಾಯ ಪಡಿಪೂಜೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಈ ವೇಳೆ, ಕ್ಷೇತ್ರದ ಮುಖ್ಯ ಅರ್ಚಕರಾದ ರಾಜೀವ ಕಂದರಾರು ಮತ್ತು ಮೇಲ್ ಶಾಂತಿ ಕೆ.ವಿ. ಜಯರಾಜ್ ಪೊಟ್ರಿ ಡಿಸಿಎಂ ಭೇಟಿ ನೀಡಿದ ಕಾರಣ ವಿಶೇಷ ಪೂಜೆ ನೆರವೇರಿಸಿ, ಎಲೆ ಪ್ರಸಾದವನ್ನು ನೀಡಿದರು. ಅಶ್ವತ್ಥ ನಾರಾಯಣ ತಾವು ಹೊತ್ತು ತಂದ ಇರುಮುಡಿಯನ್ನು ಸನ್ನಿಧಾನದ ಸ್ವರ್ಣ ಮೆಟ್ಟಿಲ ಮುಂದೆ ನಿಂತು ದೇವರಿಗೆ ಅರ್ಪಿಸಿದರು.

ಇದಕ್ಕೂ ಮುನ್ನ ಪಂದಳಮ್ ಅರಮನೆಗೆ ಭೇಟಿ ನೀಡಿದ ಅಶ್ವತ್ಥ ನಾರಾಯಣ, ಅಲ್ಲಿ ಅಯ್ಯಪ್ಪ ಸ್ವಾಮಿಯ ಸಾಕು ತಂದೆಯಾಗಿದ್ದ ರಾಜಶೇಖರ ಪೆರುಮಾಳ್ ವಂಶಸ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am