ಬ್ರೇಕಿಂಗ್ ನ್ಯೂಸ್
17-03-21 05:30 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.17: ತಮಿಳುನಾಡಿನಲ್ಲಿ ಚುನಾವಣಾ ಕಣ ರಂಗೇರುತ್ತಿದ್ದು, ನಟ ಕಂ ರಾಜಕಾರಣಿ ಕಮಲ್ ಹಾಸನ್ ಈ ಬಾರಿ ಕಣದಲ್ಲಿರುವ ಅತಿ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.
ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸ್ಥಾಪಕ ಮತ್ತು ಮುಖ್ಯಸ್ಥರಾಗಿರುವ ಕಮಲಹಾಸನ್, ಕೊಯಂಬತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಈಗಾಗ್ಲೇ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ತಮ್ಮ ಆಸ್ತಿ ವಿವರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದು 45 ಕೋಟಿಗೂ ಹೆಚ್ಚು ಚರ ಆಸ್ತಿಯನ್ನು ಹೊಂದಿದ್ದಾಗಿ ತಿಳಿಸಿದ್ದಾರೆ.
ಕಮಲಹಾಸನ್ ಸೇರಿದಂತೆ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ, ಡಿಎಂಕೆ ಅಧ್ಯಕ್ಷ ಸ್ಟಾಲಿನ್, ಡಿಸಿಎಂ ಒ. ಪನ್ನೀರ್ ಸೆಲ್ವಂ ಚುನಾವಣಾ ಕಣದಲ್ಲಿದ್ದು , ಎಪ್ರಿಲ್ 6ರಂದು ಇವರ ಭವಿಷ್ಯವನ್ನು ಜನರು ನಿರ್ಧರಿಸಲಿದ್ದಾರೆ.
ಸಿಎಂ ಪಳನಿಸ್ವಾಮಿ ಎಡಪ್ಪಾಡಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದು, ತಮ್ಮ ಚರ ಆಸ್ತಿ 47 ಲಕ್ಷ ಇರುವುದಾಗಿ ಹೇಳಿಕೊಂಡಿದ್ದಾರೆ. ಯಾವುದೇ ಸ್ಥಿರ ಆಸ್ತಿ ಹೊಂದಿಲ್ಲ ಎಂದಿದ್ದಾರೆ. ಇದೇ ವೇಳೆ, ತನ್ನ ಪತ್ನಿ ಹೆಸರಲ್ಲಿ 1.14 ಕೋಟಿ ಚರ ಆಸ್ತಿ ಮತ್ತು ತಮ್ಮ ಹಿಂದು ಅವಿಭಕ್ತ ಕುಟುಂಬದಲ್ಲಿ 50.21 ಲಕ್ಷ ಮೌಲ್ಯದ ಆಸ್ತಿ ಹೊಂದಿದ್ದಾಗಿ ಹೇಳಿಕೊಂಡಿದ್ದಾರೆ. ಅಲ್ಲದೆ, ಪತ್ನಿ ಹೆಸರಲ್ಲಿ 1.78 ಕೋಟಿ ಮೌಲ್ಯದ ಆಸ್ತಿ ಹೊಂದಿರುವ ಬಗ್ಗೆ ತಿಳಿಸಿದ್ದಾರೆ. ಅಲ್ಲದೆ, 15 ಲಕ್ಷ ಕೈಸಾಲ ಹೊಂದಿರುವುದಾಗಿ ಸಿಎಂ ಪಳನಿಸ್ವಾಮಿ ತಿಳಿಸಿದ್ದಾರೆ.
ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ತನ್ನಲ್ಲಿ 4.94 ಕೋಟಿ ರೂ. ಬ್ಯಾಂಕ್ ಖಾತೆಯಲ್ಲಿರುವುದಾಗಿ ಹೇಳಿಕೊಂಡಿದ್ದಾರೆ. ಭೂಮಿ, ಕಟ್ಟಡಗಳು ಸೇರಿದಂತೆ 2.24 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಹೇಳಿದ್ದಾರೆ. ಕೊಲ್ತೂರು ಕ್ಷೇತ್ರದಲ್ಲಿ ಮೂರನೇ ಬಾರಿ ಕಣಕ್ಕಿಳಿದಿರುವ ಸ್ಟಾಲಿನ್, ತನ್ನ ಪತ್ನಿಯಲ್ಲಿ 30.52 ಲಕ್ಷ ರೂ. ಬ್ಯಾಂಕ್ ನಗದು ಹಾಗೂ 24.77 ಲಕ್ಷದ ಚಿನ್ನಾಭರಣ ಇರುವುದಾಗಿ ಹೇಳಿಕೊಂಡಿದ್ದಾರೆ. 50 ಸಾವಿರ ನಗದು ಕೈಯಲ್ಲಿದೆ, ಯಾವುದೇ ಬ್ಯಾಂಕ್ ಸಾಲ ಹೊಂದಿಲ್ಲ. ತನ್ನ ಹೆಸರಲ್ಲಿ ವಾಹನವನ್ನೂ ಹೊಂದಿಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ.
Actor-turned-politician and leader of Makkal Needhi Maiam Kamal Haasan is the richest among the candidates who have filed nominations till Monday for the forthcoming assembly polls in Tamil Nadu.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm