ಬ್ರೇಕಿಂಗ್ ನ್ಯೂಸ್
20-08-20 07:09 pm Headline Karnataka News Network ದೇಶ - ವಿದೇಶ
ಚೆನ್ನೈ , ಆಗಸ್ಟ್ 20: ತಂದೆಯ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣುತ್ತಿಲ್ಲ ಅಂತ ಎಸ್ಪಿಬಿ ಪುತ್ರ ಚರಣ್ ಆತಂಕ ವ್ಯಕ್ತಪಡಿಸಿದ್ದಾರೆ. ಇಂದು ಮತ್ತೆ ಎಸ್ ಪಿ ಬಿಯವರ ಆರೋಗ್ಯದ ಬಗ್ಗೆ ಪುತ್ರ ಚರಣ್ ಮಾಹಿತಿಯನ್ನ ಕೊಟ್ಟಿದ್ದಾರೆ.
ತಂದೆಯ ಆರೋಗ್ಯದಲ್ಲಿ ಯಾವುದೇ ರೀತಿ ಚೇತರಿಕೆ ಕಾಣ್ತಿಲ್ಲ. ಆದ್ರೂ ನಮಗೆ ನಂಬಿಕೆ ಇದೆ. ದೇವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಅವ್ರು ಚೇತರಿಸಿಕೊಂಡು ದೇವರು, ಅಭಿಮಾನಿಗಳ ಆಶೀರ್ವಾದದಿಂದ ಅನಾರೋಗ್ಯ ಗೆದ್ದು ಬರ್ತಾರೆ. ಎಲ್ಲಾ ಚಿತ್ರರಂಗ, ಸಂಗೀತ ನಿರ್ದೇಶಕರ ತಂಡಕ್ಕೂ ಧನ್ಯವಾದ ಹೇಳಲು ಇಚ್ಚಿಸುತ್ತೇನೆ. ಸಂಜೆ 6 ಗಂಟೆಗೆ ಗಾನ ಸಂಕಲ್ಪದ ಪ್ರಾರ್ಥನೆಗೂ ಧನ್ಯವಾದಗಳು. ನಮ್ಮ ಕುಟುಂಬಸ್ಥರಿಂದ ನಿಮ್ಮೆಲ್ಲರಿಗೂ ಧನ್ಯವಾದ. ನಾವು ಎಲ್ಲರಿಗೂ ಚಿರರುಣಿಯಾಗಿದ್ದೇವೆ. ಇಡೀ ದೇಶವೇ ತುಂಬಾ ಪ್ರೀತಿಯಿಂದ ಪ್ರಾರ್ಥಿಸುತ್ತಿದ್ದೀರಾ ಎಂದು ದುಃಖತಪ್ತರಾಗಿ ಚರಣ್ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಇನ್ನು ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿ ಇಂದು ವಿಶ್ವಾದ್ಯಂತ ಅವರ ಅಭಿಮಾನಿಗಳು ‘ಸಾಮೂಹಿಕ ಪ್ರಾರ್ಥನೆ’ ನಡೆಸಲಿದ್ದಾರೆ.
74 ವರ್ಷ ಪ್ರಾಯದ ಈ ಶ್ರೇಷ್ಠ ಗಾಯಕನ ಆರೋಗ್ಯ ಚೇತರಿಕೆಗಾಗಿ ಈ ಪ್ರಾರ್ಥನೆ ನಡೆಯಲಿದೆ. ನಿರ್ದೇಶಕ ಭರತ್ ರಾಜ್ ಅವರು ಈ ಸಾಮೂಹಿಕ ಪ್ರಾರ್ಥನೆಯ ಕರೆಯನ್ನು ನೀಡಿದ್ದಾರೆ.
ಕೋವಿಡ್ 19 ಪಾಸಿಟಿವ್ ಕಾಣಿಸಿಕೊಂಡಿದ್ದ ಕಾರಣದಿಂದಾಗಿ ಗಾಯಕ ಎಸ್.ಪಿ.ಬಿ ಅವರು ಆಗಸ್ಟ್ 5ರಂದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲುಗೊಂಡಿದ್ದರು.
‘ಗುರುವಾರ ಸಾಯಂಕಾಲ 6 ಗಂಟೆಗೆ ಸರಿಯಾಗಿ ಭಾರತವೂ ಸೇರಿದಂತೆ ವಿಶ್ವಾದ್ಯಂತ ಇರುವ ಎಸ್.ಪಿ.ಬಿ ಅಭಿಮಾನಿಗಳು ಅವರು ಹಾಡಿರುವ ಹಾಡುಗಳನ್ನು ಹಾಡುವ ಮೂಲಕ ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ನಿರ್ದೇಶಕ ಭರತ್ ರಾಜ್ ತಿಳಿಸಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm