ಬ್ರೇಕಿಂಗ್ ನ್ಯೂಸ್
20-08-20 07:09 pm Headline Karnataka News Network ದೇಶ - ವಿದೇಶ
ಚೆನ್ನೈ , ಆಗಸ್ಟ್ 20: ತಂದೆಯ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣುತ್ತಿಲ್ಲ ಅಂತ ಎಸ್ಪಿಬಿ ಪುತ್ರ ಚರಣ್ ಆತಂಕ ವ್ಯಕ್ತಪಡಿಸಿದ್ದಾರೆ. ಇಂದು ಮತ್ತೆ ಎಸ್ ಪಿ ಬಿಯವರ ಆರೋಗ್ಯದ ಬಗ್ಗೆ ಪುತ್ರ ಚರಣ್ ಮಾಹಿತಿಯನ್ನ ಕೊಟ್ಟಿದ್ದಾರೆ.
ತಂದೆಯ ಆರೋಗ್ಯದಲ್ಲಿ ಯಾವುದೇ ರೀತಿ ಚೇತರಿಕೆ ಕಾಣ್ತಿಲ್ಲ. ಆದ್ರೂ ನಮಗೆ ನಂಬಿಕೆ ಇದೆ. ದೇವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಅವ್ರು ಚೇತರಿಸಿಕೊಂಡು ದೇವರು, ಅಭಿಮಾನಿಗಳ ಆಶೀರ್ವಾದದಿಂದ ಅನಾರೋಗ್ಯ ಗೆದ್ದು ಬರ್ತಾರೆ. ಎಲ್ಲಾ ಚಿತ್ರರಂಗ, ಸಂಗೀತ ನಿರ್ದೇಶಕರ ತಂಡಕ್ಕೂ ಧನ್ಯವಾದ ಹೇಳಲು ಇಚ್ಚಿಸುತ್ತೇನೆ. ಸಂಜೆ 6 ಗಂಟೆಗೆ ಗಾನ ಸಂಕಲ್ಪದ ಪ್ರಾರ್ಥನೆಗೂ ಧನ್ಯವಾದಗಳು. ನಮ್ಮ ಕುಟುಂಬಸ್ಥರಿಂದ ನಿಮ್ಮೆಲ್ಲರಿಗೂ ಧನ್ಯವಾದ. ನಾವು ಎಲ್ಲರಿಗೂ ಚಿರರುಣಿಯಾಗಿದ್ದೇವೆ. ಇಡೀ ದೇಶವೇ ತುಂಬಾ ಪ್ರೀತಿಯಿಂದ ಪ್ರಾರ್ಥಿಸುತ್ತಿದ್ದೀರಾ ಎಂದು ದುಃಖತಪ್ತರಾಗಿ ಚರಣ್ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಇನ್ನು ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿ ಇಂದು ವಿಶ್ವಾದ್ಯಂತ ಅವರ ಅಭಿಮಾನಿಗಳು ‘ಸಾಮೂಹಿಕ ಪ್ರಾರ್ಥನೆ’ ನಡೆಸಲಿದ್ದಾರೆ.
74 ವರ್ಷ ಪ್ರಾಯದ ಈ ಶ್ರೇಷ್ಠ ಗಾಯಕನ ಆರೋಗ್ಯ ಚೇತರಿಕೆಗಾಗಿ ಈ ಪ್ರಾರ್ಥನೆ ನಡೆಯಲಿದೆ. ನಿರ್ದೇಶಕ ಭರತ್ ರಾಜ್ ಅವರು ಈ ಸಾಮೂಹಿಕ ಪ್ರಾರ್ಥನೆಯ ಕರೆಯನ್ನು ನೀಡಿದ್ದಾರೆ.
ಕೋವಿಡ್ 19 ಪಾಸಿಟಿವ್ ಕಾಣಿಸಿಕೊಂಡಿದ್ದ ಕಾರಣದಿಂದಾಗಿ ಗಾಯಕ ಎಸ್.ಪಿ.ಬಿ ಅವರು ಆಗಸ್ಟ್ 5ರಂದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲುಗೊಂಡಿದ್ದರು.
‘ಗುರುವಾರ ಸಾಯಂಕಾಲ 6 ಗಂಟೆಗೆ ಸರಿಯಾಗಿ ಭಾರತವೂ ಸೇರಿದಂತೆ ವಿಶ್ವಾದ್ಯಂತ ಇರುವ ಎಸ್.ಪಿ.ಬಿ ಅಭಿಮಾನಿಗಳು ಅವರು ಹಾಡಿರುವ ಹಾಡುಗಳನ್ನು ಹಾಡುವ ಮೂಲಕ ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ನಿರ್ದೇಶಕ ಭರತ್ ರಾಜ್ ತಿಳಿಸಿದ್ದಾರೆ.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm