ಬ್ರೇಕಿಂಗ್ ನ್ಯೂಸ್
19-03-21 04:22 pm Headline Karnataka News Network ದೇಶ - ವಿದೇಶ
ಲಂಡನ್, ಮಾ.19: ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಚೇತರಿಕೆ ಕಂಡಿದ್ದರೂ, ರೋಗ ಮತ್ತೆ ಕಾಡದೇ ಇರದು. ಆದರೆ, 65 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಿಗೆ ಹೀಗೆ ಕಾಯಿಲೆ ಬಾಧಿಸುವ ಸಾಧ್ಯತೆ ಹೆಚ್ಚು ಎಂದು ಡೆನ್ಮಾರ್ಕಿನ ವಿಜ್ಞಾನಿಗಳು ಕಂಡುಕೊಂಡಿದ್ದಾರೆ.

ಡೆನ್ಮಾರ್ಕಿನ ಸ್ಟ್ಯಾಟೆನ್ಸ್ ಸೀರಂ ಇನ್ ಸ್ಟಿಟ್ಯೂಟ್ ವಿಜ್ಞಾನಿಗಳು ಈ ಬಗ್ಗೆ ಅಧ್ಯಯನ ಕೈಗೊಂಡಿದ್ದು, ಕಳೆದ ಬಾರಿ ಸೋಂಕಿಗೆ ಒಳಗಾದ 40 ಲಕ್ಷಕ್ಕೂ ಹೆಚ್ಚಿನ ಮಂದಿಯನ್ನು ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಈ ಪೈಕಿ 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ರೋಗದ ವಿರುದ್ಧ ರಕ್ಷಣೆ ಪಡೆಯುವ ಸಾಮರ್ಥ್ಯ 80 ಶೇ. ಇದ್ದರೆ, ಅದಕ್ಕಿಂತ ಮೇಲಿನ ವಯಸ್ಸಿಗರಲ್ಲಿ ಶೇ.47ರಷ್ಟು ಪ್ರತಿರೋಧಕ ಶಕ್ತಿ ಇರುತ್ತದೆ ಎಂಬ ಮಾಹಿತಿ ತಿಳಿದುಬಂದಿದೆ.

ಹೀಗಾಗಿ 65 ವರ್ಷ ಮೇಲ್ಪಟ್ಟವರು ಮತ್ತೆ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚು ಎನ್ನುವ ಅಧ್ಯಯನ ವರದಿಯನ್ನು ವಿಜ್ಞಾನಿಗಳು ತಮ್ಮ ಲಾನ್ಸೆಟ್ ಎಂಬ ನಿಯತಕಾಲಿಕದಲ್ಲಿ ಪ್ರಕಟಿಸಿದ್ದಾರೆ. ಸೋಂಕಿತರ ವಯಸ್ಸು, ಲಿಂಗ, ಎಷ್ಟು ದಿನ ಸೋಂಕಿನ ಬಳಲಿಕೆ ಇತ್ತು ಎಂಬ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸಿ, ಹಿರಿಯ ನಾಗರಿಕರಿಗೆ ಮತ್ತೆ ಸೋಂಕಿನ ಸಾಧ್ಯತೆ ಹೆಚ್ಚು ಎನ್ನುವುದನ್ನು ಕಂಡುಕೊಂಡಿದ್ದಾರೆ.
While most people who have had COVID-19 are protected from catching it again for at least six months, elderly patients above 65 years of age are more prone to reinfection, says a new study published in The Lancet journal.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am