ಬ್ರೇಕಿಂಗ್ ನ್ಯೂಸ್
20-03-21 01:51 pm Headline Karnataka News Network ದೇಶ - ವಿದೇಶ
ಚೆನ್ನೈ,ಮಾ 20 : ತಮಿಳುನಾಡಿನ ಅರವಕುರಚಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನಾಮಪತ್ರಕ್ಕೆ ಚುನಾವಣಾ ಆಯೋಗ ತಡೆ ನೀಡಿದೆ. ನಾಮಪತ್ರದಲ್ಲಿ ಅಪರಾಧ ಪ್ರಕರಣಗಳ ಬಗ್ಗೆಉಲ್ಲೇಖಿಸಲ್ಲವೆಂಬ ಕಾರಣಕ್ಕೆ ತಡೆ ನೀಡಲಾಗಿದ್ದು, ಸ್ಪಷ್ಟೀಕರಣ ನೀಡುವಂತೆ ಚುನಾವಣಾ ಆಯೋಗ ಕೇಳಿದೆ.
ಅಣ್ಣಾಮಲೈ ವಿರುದ್ಧ 10ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ ಎಂದು ಸ್ವತಂತ್ರ ಅಭ್ಯರ್ಥಿಗಳು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವುದಾಗಿ ತಿಳಿಸಿ ನಾಮಪತ್ರಕ್ಕೆ ತಡೆ ಹೇರಲಾಗಿದೆ.
ಅರವಕುರಚಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಅಣ್ಣಾಮಲೈ ಅವರನ್ನು ಪ್ರಬಲ ಅಭ್ಯರ್ಥಿಯಾಗಿ ಬಿಂಬಿಸಿರುವ ಬಿಜೆಪಿ ಶತಾಯಗತಾಯ ಗೆಲ್ಲಿಸಬೇಕೆಂದು ಪಣತೊಟ್ಟಿದೆ. ಡಿಎಂಕೆ ಪಕ್ಷದ ಭದ್ರಕೋಟೆಯಿಂದಲೇ ಸ್ಪರ್ಧಿಸುತ್ತಿರುವ ಅಣ್ಣಾಮಲೈ ಮಾರ್ಚ್ 18ರಂದು ಸೈಕಲ್ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ್ದರು. ನಾನು ಜನಸಾಮಾನ್ಯರ ಪ್ರತಿನಿಧಿ ಎಂದು ಹೇಳಿಕೊಂಡು ಸೈಕಲ್ನಲ್ಲಿ ಬಂದಿದ್ದ ಅಣ್ಣಾಮಲೈಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮುನಿರತ್ನ ಸೇರಿದಂತೆ ತಮಿಳುನಾಡಿನ ಬಿಜೆಪಿ ನಾಯಕರು, ಕಾರ್ಯಕರ್ತರು ಬೆಂಬಲ ನೀಡಿದ್ದರು.
ಏಪ್ರಿಲ್ 6ಕ್ಕೆ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಿಂದ ಸ್ಪರ್ಧಿಸಲು ಸರ್ವಸನ್ನದ್ಧರಾಗಿರುವ ಅಣ್ಣಾಮಲೈಗೆ ಇದೀಗ ಮೊದಲ ತಡೆ ಎದುರಾಗಿದೆ.
Election commission brings stay on BJP contestant and former IPS officer K Annamalai whose contesting from Aravakurichi in Tamil Nadu.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm