ಬ್ರೇಕಿಂಗ್ ನ್ಯೂಸ್
20-03-21 01:51 pm Headline Karnataka News Network ದೇಶ - ವಿದೇಶ
ಚೆನ್ನೈ,ಮಾ 20 : ತಮಿಳುನಾಡಿನ ಅರವಕುರಚಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನಾಮಪತ್ರಕ್ಕೆ ಚುನಾವಣಾ ಆಯೋಗ ತಡೆ ನೀಡಿದೆ. ನಾಮಪತ್ರದಲ್ಲಿ ಅಪರಾಧ ಪ್ರಕರಣಗಳ ಬಗ್ಗೆಉಲ್ಲೇಖಿಸಲ್ಲವೆಂಬ ಕಾರಣಕ್ಕೆ ತಡೆ ನೀಡಲಾಗಿದ್ದು, ಸ್ಪಷ್ಟೀಕರಣ ನೀಡುವಂತೆ ಚುನಾವಣಾ ಆಯೋಗ ಕೇಳಿದೆ.

ಅಣ್ಣಾಮಲೈ ವಿರುದ್ಧ 10ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ ಎಂದು ಸ್ವತಂತ್ರ ಅಭ್ಯರ್ಥಿಗಳು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವುದಾಗಿ ತಿಳಿಸಿ ನಾಮಪತ್ರಕ್ಕೆ ತಡೆ ಹೇರಲಾಗಿದೆ.

ಅರವಕುರಚಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಅಣ್ಣಾಮಲೈ ಅವರನ್ನು ಪ್ರಬಲ ಅಭ್ಯರ್ಥಿಯಾಗಿ ಬಿಂಬಿಸಿರುವ ಬಿಜೆಪಿ ಶತಾಯಗತಾಯ ಗೆಲ್ಲಿಸಬೇಕೆಂದು ಪಣತೊಟ್ಟಿದೆ. ಡಿಎಂಕೆ ಪಕ್ಷದ ಭದ್ರಕೋಟೆಯಿಂದಲೇ ಸ್ಪರ್ಧಿಸುತ್ತಿರುವ ಅಣ್ಣಾಮಲೈ ಮಾರ್ಚ್ 18ರಂದು ಸೈಕಲ್ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ್ದರು. ನಾನು ಜನಸಾಮಾನ್ಯರ ಪ್ರತಿನಿಧಿ ಎಂದು ಹೇಳಿಕೊಂಡು ಸೈಕಲ್ನಲ್ಲಿ ಬಂದಿದ್ದ ಅಣ್ಣಾಮಲೈಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮುನಿರತ್ನ ಸೇರಿದಂತೆ ತಮಿಳುನಾಡಿನ ಬಿಜೆಪಿ ನಾಯಕರು, ಕಾರ್ಯಕರ್ತರು ಬೆಂಬಲ ನೀಡಿದ್ದರು.
ಏಪ್ರಿಲ್ 6ಕ್ಕೆ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಿಂದ ಸ್ಪರ್ಧಿಸಲು ಸರ್ವಸನ್ನದ್ಧರಾಗಿರುವ ಅಣ್ಣಾಮಲೈಗೆ ಇದೀಗ ಮೊದಲ ತಡೆ ಎದುರಾಗಿದೆ.
Election commission brings stay on BJP contestant and former IPS officer K Annamalai whose contesting from Aravakurichi in Tamil Nadu.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm