ಬ್ರೇಕಿಂಗ್ ನ್ಯೂಸ್
22-03-21 01:29 pm Headline Karnataka News Network ದೇಶ - ವಿದೇಶ
ಬಿಕಾನೇರ್, ಮಾ.22: ಮನೆಯಲ್ಲಿ ಆಟವಾಡುತ್ತಿದ್ದ ಐವರು ಮಕ್ಕಳು ಧಾನ್ಯ ಸಂಗ್ರಹಣೆಗೆ ಬಳಸುತ್ತಿದ್ದ ಕಂಟೇನರ್ ಒಳಗೆ ಬಿದ್ದು, ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಕಂಟೇನರ್ ಬಹುತೇಕ ಖಾಲಿಯಾಗಿತ್ತು. ಮಕ್ಕಳು ಆಟವಾಡುತ್ತಿದ್ದಾಗ ಒಬ್ಬರ ನಂತರ ಒಬ್ಬರಂತೆ ಕಬ್ಬಿಣದ ಕಂಟೈನರ್ ಒಳಗೆ ಜಿಗಿದಿದ್ದಾರೆ. ನಾಲ್ಕು ಬಾಲಕಿಯರು ಮತ್ತು ಒಬ್ಬ ಬಾಲಕ ಒಳಗೆ ಜಿಗಿದಿದ್ದು ಈ ವೇಳೆ ಕಂಟೈನರ್ ಮ ಮುಚ್ಚಳ ಆಕಸ್ಮಿಕವಾಗಿ ಮುಚ್ಚಲ್ಪಟ್ಟಿದೆ. ಮಕ್ಕಳು ಹೊರಗೆ ಬರಲಾಗದೆ ಒಳಗೆ ಸಿಲುಕಿಕೊಂಡಿದ್ದು ಉಸಿರು ಕಟ್ಟಿದ್ದಾರೆ.

ಸೇವಾರಾಂ(4), ರವೀನಾ(7), ರಾಧಾ(5), ಪೂನಂ(8) ಮೃತ ಮಕ್ಕಳು. ಘಟನೆ ನಡೆಯುವಾಗ ಮನೆಯಲ್ಲಿ ಯಾರೂ ಇರಲಿಲ್ಲ. ಭಿಯಾರಾಮ್ ಮತ್ತು ಅವರ ಪತ್ನಿ ಮಧ್ಯಾಹ್ನ ಹೊಲದಿಂದ ಹಿಂತಿರುಗಿದಾಗ ಮನೆಯಲ್ಲಿ ಮಕ್ಕಳು ಕಾಣಿಸದೆ ಹುಡುಕಾಟ ನಡೆಸಿದ್ದಾರೆ. ಸಂಜೆ ವರೆಗೂ ಹುಡುಕಾಟ ನಡೆಸಿದ್ದು ಧಾನ್ಯ ಸಂಗ್ರಹಣೆ ಮಾಡುತ್ತಿದ್ದ ಕಂಟೇನರ್ ತೆರೆದು ನೋಡಿದಾಗ ಮಕ್ಕಳು ಮೂರ್ಛೆ ತಪ್ಪಿ ಬಿದ್ದಿರುವಂತೆ ಕಂಡುಬಂದಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಮೃತರಾಗಿದ್ದಾಗಿ ತಿಳಿಸಿದ್ದಾರೆ. ಬಿಕಾನೇರ್ ಜಿಲ್ಲೆಯ ಹಿಮ್ಮರ್ಶಿ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a tragic incident, five children suffocated to death after they jumped into a grain storage container while playing at Himmatasar village in Rajasthan’s Bikaner on Sunday, police said.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am