ಬ್ರೇಕಿಂಗ್ ನ್ಯೂಸ್
22-03-21 01:29 pm Headline Karnataka News Network ದೇಶ - ವಿದೇಶ
ಬಿಕಾನೇರ್, ಮಾ.22: ಮನೆಯಲ್ಲಿ ಆಟವಾಡುತ್ತಿದ್ದ ಐವರು ಮಕ್ಕಳು ಧಾನ್ಯ ಸಂಗ್ರಹಣೆಗೆ ಬಳಸುತ್ತಿದ್ದ ಕಂಟೇನರ್ ಒಳಗೆ ಬಿದ್ದು, ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಕಂಟೇನರ್ ಬಹುತೇಕ ಖಾಲಿಯಾಗಿತ್ತು. ಮಕ್ಕಳು ಆಟವಾಡುತ್ತಿದ್ದಾಗ ಒಬ್ಬರ ನಂತರ ಒಬ್ಬರಂತೆ ಕಬ್ಬಿಣದ ಕಂಟೈನರ್ ಒಳಗೆ ಜಿಗಿದಿದ್ದಾರೆ. ನಾಲ್ಕು ಬಾಲಕಿಯರು ಮತ್ತು ಒಬ್ಬ ಬಾಲಕ ಒಳಗೆ ಜಿಗಿದಿದ್ದು ಈ ವೇಳೆ ಕಂಟೈನರ್ ಮ ಮುಚ್ಚಳ ಆಕಸ್ಮಿಕವಾಗಿ ಮುಚ್ಚಲ್ಪಟ್ಟಿದೆ. ಮಕ್ಕಳು ಹೊರಗೆ ಬರಲಾಗದೆ ಒಳಗೆ ಸಿಲುಕಿಕೊಂಡಿದ್ದು ಉಸಿರು ಕಟ್ಟಿದ್ದಾರೆ.

ಸೇವಾರಾಂ(4), ರವೀನಾ(7), ರಾಧಾ(5), ಪೂನಂ(8) ಮೃತ ಮಕ್ಕಳು. ಘಟನೆ ನಡೆಯುವಾಗ ಮನೆಯಲ್ಲಿ ಯಾರೂ ಇರಲಿಲ್ಲ. ಭಿಯಾರಾಮ್ ಮತ್ತು ಅವರ ಪತ್ನಿ ಮಧ್ಯಾಹ್ನ ಹೊಲದಿಂದ ಹಿಂತಿರುಗಿದಾಗ ಮನೆಯಲ್ಲಿ ಮಕ್ಕಳು ಕಾಣಿಸದೆ ಹುಡುಕಾಟ ನಡೆಸಿದ್ದಾರೆ. ಸಂಜೆ ವರೆಗೂ ಹುಡುಕಾಟ ನಡೆಸಿದ್ದು ಧಾನ್ಯ ಸಂಗ್ರಹಣೆ ಮಾಡುತ್ತಿದ್ದ ಕಂಟೇನರ್ ತೆರೆದು ನೋಡಿದಾಗ ಮಕ್ಕಳು ಮೂರ್ಛೆ ತಪ್ಪಿ ಬಿದ್ದಿರುವಂತೆ ಕಂಡುಬಂದಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಮೃತರಾಗಿದ್ದಾಗಿ ತಿಳಿಸಿದ್ದಾರೆ. ಬಿಕಾನೇರ್ ಜಿಲ್ಲೆಯ ಹಿಮ್ಮರ್ಶಿ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a tragic incident, five children suffocated to death after they jumped into a grain storage container while playing at Himmatasar village in Rajasthan’s Bikaner on Sunday, police said.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm