ಬ್ರೇಕಿಂಗ್ ನ್ಯೂಸ್
22-03-21 01:29 pm Headline Karnataka News Network ದೇಶ - ವಿದೇಶ
ಬಿಕಾನೇರ್, ಮಾ.22: ಮನೆಯಲ್ಲಿ ಆಟವಾಡುತ್ತಿದ್ದ ಐವರು ಮಕ್ಕಳು ಧಾನ್ಯ ಸಂಗ್ರಹಣೆಗೆ ಬಳಸುತ್ತಿದ್ದ ಕಂಟೇನರ್ ಒಳಗೆ ಬಿದ್ದು, ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಕಂಟೇನರ್ ಬಹುತೇಕ ಖಾಲಿಯಾಗಿತ್ತು. ಮಕ್ಕಳು ಆಟವಾಡುತ್ತಿದ್ದಾಗ ಒಬ್ಬರ ನಂತರ ಒಬ್ಬರಂತೆ ಕಬ್ಬಿಣದ ಕಂಟೈನರ್ ಒಳಗೆ ಜಿಗಿದಿದ್ದಾರೆ. ನಾಲ್ಕು ಬಾಲಕಿಯರು ಮತ್ತು ಒಬ್ಬ ಬಾಲಕ ಒಳಗೆ ಜಿಗಿದಿದ್ದು ಈ ವೇಳೆ ಕಂಟೈನರ್ ಮ ಮುಚ್ಚಳ ಆಕಸ್ಮಿಕವಾಗಿ ಮುಚ್ಚಲ್ಪಟ್ಟಿದೆ. ಮಕ್ಕಳು ಹೊರಗೆ ಬರಲಾಗದೆ ಒಳಗೆ ಸಿಲುಕಿಕೊಂಡಿದ್ದು ಉಸಿರು ಕಟ್ಟಿದ್ದಾರೆ.
ಸೇವಾರಾಂ(4), ರವೀನಾ(7), ರಾಧಾ(5), ಪೂನಂ(8) ಮೃತ ಮಕ್ಕಳು. ಘಟನೆ ನಡೆಯುವಾಗ ಮನೆಯಲ್ಲಿ ಯಾರೂ ಇರಲಿಲ್ಲ. ಭಿಯಾರಾಮ್ ಮತ್ತು ಅವರ ಪತ್ನಿ ಮಧ್ಯಾಹ್ನ ಹೊಲದಿಂದ ಹಿಂತಿರುಗಿದಾಗ ಮನೆಯಲ್ಲಿ ಮಕ್ಕಳು ಕಾಣಿಸದೆ ಹುಡುಕಾಟ ನಡೆಸಿದ್ದಾರೆ. ಸಂಜೆ ವರೆಗೂ ಹುಡುಕಾಟ ನಡೆಸಿದ್ದು ಧಾನ್ಯ ಸಂಗ್ರಹಣೆ ಮಾಡುತ್ತಿದ್ದ ಕಂಟೇನರ್ ತೆರೆದು ನೋಡಿದಾಗ ಮಕ್ಕಳು ಮೂರ್ಛೆ ತಪ್ಪಿ ಬಿದ್ದಿರುವಂತೆ ಕಂಡುಬಂದಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಮೃತರಾಗಿದ್ದಾಗಿ ತಿಳಿಸಿದ್ದಾರೆ. ಬಿಕಾನೇರ್ ಜಿಲ್ಲೆಯ ಹಿಮ್ಮರ್ಶಿ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a tragic incident, five children suffocated to death after they jumped into a grain storage container while playing at Himmatasar village in Rajasthan’s Bikaner on Sunday, police said.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm