ಬ್ರೇಕಿಂಗ್ ನ್ಯೂಸ್
22-03-21 01:29 pm Headline Karnataka News Network ದೇಶ - ವಿದೇಶ
ಬಿಕಾನೇರ್, ಮಾ.22: ಮನೆಯಲ್ಲಿ ಆಟವಾಡುತ್ತಿದ್ದ ಐವರು ಮಕ್ಕಳು ಧಾನ್ಯ ಸಂಗ್ರಹಣೆಗೆ ಬಳಸುತ್ತಿದ್ದ ಕಂಟೇನರ್ ಒಳಗೆ ಬಿದ್ದು, ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಕಂಟೇನರ್ ಬಹುತೇಕ ಖಾಲಿಯಾಗಿತ್ತು. ಮಕ್ಕಳು ಆಟವಾಡುತ್ತಿದ್ದಾಗ ಒಬ್ಬರ ನಂತರ ಒಬ್ಬರಂತೆ ಕಬ್ಬಿಣದ ಕಂಟೈನರ್ ಒಳಗೆ ಜಿಗಿದಿದ್ದಾರೆ. ನಾಲ್ಕು ಬಾಲಕಿಯರು ಮತ್ತು ಒಬ್ಬ ಬಾಲಕ ಒಳಗೆ ಜಿಗಿದಿದ್ದು ಈ ವೇಳೆ ಕಂಟೈನರ್ ಮ ಮುಚ್ಚಳ ಆಕಸ್ಮಿಕವಾಗಿ ಮುಚ್ಚಲ್ಪಟ್ಟಿದೆ. ಮಕ್ಕಳು ಹೊರಗೆ ಬರಲಾಗದೆ ಒಳಗೆ ಸಿಲುಕಿಕೊಂಡಿದ್ದು ಉಸಿರು ಕಟ್ಟಿದ್ದಾರೆ.

ಸೇವಾರಾಂ(4), ರವೀನಾ(7), ರಾಧಾ(5), ಪೂನಂ(8) ಮೃತ ಮಕ್ಕಳು. ಘಟನೆ ನಡೆಯುವಾಗ ಮನೆಯಲ್ಲಿ ಯಾರೂ ಇರಲಿಲ್ಲ. ಭಿಯಾರಾಮ್ ಮತ್ತು ಅವರ ಪತ್ನಿ ಮಧ್ಯಾಹ್ನ ಹೊಲದಿಂದ ಹಿಂತಿರುಗಿದಾಗ ಮನೆಯಲ್ಲಿ ಮಕ್ಕಳು ಕಾಣಿಸದೆ ಹುಡುಕಾಟ ನಡೆಸಿದ್ದಾರೆ. ಸಂಜೆ ವರೆಗೂ ಹುಡುಕಾಟ ನಡೆಸಿದ್ದು ಧಾನ್ಯ ಸಂಗ್ರಹಣೆ ಮಾಡುತ್ತಿದ್ದ ಕಂಟೇನರ್ ತೆರೆದು ನೋಡಿದಾಗ ಮಕ್ಕಳು ಮೂರ್ಛೆ ತಪ್ಪಿ ಬಿದ್ದಿರುವಂತೆ ಕಂಡುಬಂದಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಮೃತರಾಗಿದ್ದಾಗಿ ತಿಳಿಸಿದ್ದಾರೆ. ಬಿಕಾನೇರ್ ಜಿಲ್ಲೆಯ ಹಿಮ್ಮರ್ಶಿ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a tragic incident, five children suffocated to death after they jumped into a grain storage container while playing at Himmatasar village in Rajasthan’s Bikaner on Sunday, police said.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm