ಬ್ರೇಕಿಂಗ್ ನ್ಯೂಸ್
22-03-21 02:05 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಮಾ.22: ಕೇರಳ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿಗೆ ಚುನಾವಣೆಯ ಮೊದಲೇ ಹಿನ್ನಡೆಯಾಗಿದೆ. ಬಿಜೆಪಿ ಮತ್ತು ಮಿತ್ರಪಕ್ಷ ಎಐಎಡಿಎಂಕೆಯ ಮೂವರು ಅಸೆಂಬ್ಲಿ ಅಭ್ಯರ್ಥಿಗಳ ನಾಮಪತ್ರವನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ.
ತಲಶ್ಶೇರಿ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಕಣ್ಣೂರು ಜಿಲ್ಲಾಧ್ಯಕ್ಷ ಎನ್.ಹರಿದಾಸ್ ನಾಮಪತ್ರ ಸಲ್ಲಿಸಿದ್ದರು. ಆದರೆ, ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕರಿಸಿದ್ದಾರೆ. ಬಿಜೆಪಿಯಿಂದ ನೀಡಿರುವ ಬಿ ಫಾರ್ಮ್ ನಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಹಿ ಇಲ್ಲವೆಂದು ನಾಮಪತ್ರ ತಿರಸ್ಕಾರ ಮಾಡಿದ್ದಾರೆ ಎನ್ನಲಾಗುತ್ತಿದೆ.
ಇದೇ ರೀತಿ ಗುರುವಾಯೂರು ಕ್ಷೇತ್ರದಲ್ಲಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ನಿವೇದಿತಾ ಸುಬ್ರಹ್ಮಣ್ಯಂ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ನಾಮಪತ್ರದಲ್ಲಿ ಪಕ್ಷದ ಅಧ್ಯಕ್ಷರ ಸಹಿ ಇಲ್ಲವೆಂದು ಅಧಿಕಾರಿಗಳು ನಿರಾಕರಣೆ ಮಾಡಿದ್ದಾರೆಂದು ಹೇಳಲಾಗುತ್ತಿದೆ.
ಇಡುಕ್ಕಿ ಜಿಲ್ಲೆಯ ದೇವಿಕುಳಂ ಕ್ಷೇತ್ರದಲ್ಲಿ ಎಐಎಡಿಎಂಕೆಯ ಅಭ್ಯರ್ಥಿ ಧನಲಕ್ಷ್ಮಿ ಎಂಬವರ ನಾಮಪತ್ರವನ್ನು ಪೂರ್ತಿಯಾಗಿ ತುಂಬಿಲ್ಲ ಎಂಬ ಕಾರಣಕ್ಕೆ ನಿರಾಕರಣೆ ಮಾಡಲಾಗಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ಎಐಎಡಿಎಂಕೆ ಬಿಜೆಪಿಯ ಮಿತ್ರಪಕ್ಷವಾಗಿದ್ದು, ಎನ್ ಡಿಎ ಮೈತ್ರಿಕೂಟದಲ್ಲಿ ಸ್ಪರ್ಧಿಸುತ್ತಿದ್ದಾರೆ.
ಇದೇ ಬಿಜೆಪಿ ಚುನವಾಣಾಧಿಕಾರಿಗಳ ನಿರ್ಧಾರವನ್ನು ಪ್ರಶ್ನಿಸಿ, ಹೈಕೋರ್ಟ್ ಮೆಟ್ಟಿಲೇರಿದೆ. ಕೋರ್ಟ್ ಚುನಾವಣಾ ಆಯೋಗಕ್ಕೆ ಉತ್ತರ ನೀಡುವಂತೆ ನೋಟೀಸ್ ಮಾಡಿದೆ.
Kerala Election 2021 Live News: Nomination forms of 2 BJP candidates declared invalid
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm