ಬ್ರೇಕಿಂಗ್ ನ್ಯೂಸ್
23-03-21 12:14 pm Headline Karnataka News Network ದೇಶ - ವಿದೇಶ
ಇಂದೋರ್, ಮಾ.23: ಆಟೋ ರಿಕ್ಷಾಗೆ ಬಸ್ ಮುಖಾಮುಖಿ ಡಿಕ್ಕಿಯಾಗಿ ಹತ್ತು ಮಹಿಳೆಯರು ಸೇರಿದಂತೆ 13 ಮಂದಿ ದುರಂತ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.
ಗ್ವಾಲಿಯರ್ ಜಿಲ್ಲೆಯ ಪುರಾನಿ ಛವಾಣಿ ಎಂಬಲ್ಲಿ ಘಟನೆ ನಡೆದಿದೆ. ಹತ್ತು ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಳಗ್ಗೆ ಏಳು ಗಂಟೆಗೆ ಘಟನೆ ನಡೆದಿದ್ದು ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಮಾಡುವ ವೃತ್ತಿಯ ಮಹಿಳೆಯರು ಆಟೋದಲ್ಲಿ ತೆರಳುತ್ತಿದ್ದರು. ಅಪಘಾತದಲ್ಲಿ ಆಟೋ ಚಾಲಕನೂ ಸಾವು ಕಂಡಿದ್ದಾನೆ.
ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮೃತರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ಪರಿಹಾರ ಘೋಷಿಸಿದ್ದಾರೆ. ಕಳೆದ ವಾರ ಗ್ವಾಲಿಯರ್ ಜಿಲ್ಲೆಯ ಪೋಟ್ಲಾ ಎಂಬಲ್ಲಿ ಮಿನಿ ಟ್ರಕ್ ಅಪಘಾತ ನಡೆದು ಐದು ಜನ ಸಾವನ್ನಪ್ಪಿದ್ದರು.
ग्वालियर में बस और ऑटो में टक्कर से हुए भीषण हादसे में कई अनमोल जिंदगियों के असमय काल कवलित होने से बहुत दुःख पहुंचा है।
— Shivraj Singh Chouhan (@ChouhanShivraj) March 23, 2021
ईश्वर से दिवंगत आत्माओं को अपने श्री चरणों में स्थान और परिजनों को यह वज्रपात सहन करने की शक्ति देने की प्रार्थना करता हूं। ॐ शांति!
At least 13 persons were killed after a bus and an auto-rickshaw collided in Madhya Pradesh’s Gwalior district on Tuesday morning.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm