ಬ್ರೇಕಿಂಗ್ ನ್ಯೂಸ್
23-03-21 02:31 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾರ್ಚ್ 23: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 2ನೇ ಅಲೆಯ ವೇಗ ಹೆಚ್ಚುತ್ತಿರುವ ಹಿನ್ನೆಲೆ ಗೋವಾಗೆ ತೆರಳುವ ಪ್ರತಿಯೊಬ್ಬ ಪ್ರವಾಸಿಗರು ಕೊವಿಡ್-19 ನೆಗೆಟಿವ್ ವರದಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದೆ.
ಕೊರೊನಾವೈರಸ್ ನೆಗೆಟಿವ್ ವರದಿ ಕಡ್ಡಾಯಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.

ಕೊವಿಡ್-19 ಶಿಷ್ಟಾಚಾರ ಪಾಲನೆಯ ಉದ್ದೇಶದಿಂದಾಗಿ ಮಹಾರಾಷ್ಟ್ರ, ಕರ್ನಾಟಕ ರಾಜ್ಯಗಳು ಅಂತರ-ರಾಜ್ಯ ಪ್ರಯಾಣಿಕರಿಗೆ ಕೊವಿಡ್-19 ನೆಗೆಟಿವ್ ವರದಿ ಕಡ್ಡಾಯಗೊಳಿಸಿವೆ. ಗೋವಾದಲ್ಲಿ ರೆಸ್ಟೋರೆಂಟ್, ಮದುವೆ ಸಭಾಂಗಣ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸ್ಪಷ್ಟಪಡಿಸಿದ್ದಾರೆ.

ಅನ್ಯರಾಜ್ಯದ ಪ್ರವಾಸಿಗರಿಗೆ ಕೊರೊನಾವೈರಸ್ ಸೋಂಕಿನ ನೆಗಟಿವ್ ವರದಿ ಕಡ್ಡಾಯಗೊಳಿಸುವ ಅಗತ್ಯವಿದೆ. ಇದರ ಹೊರತಾಗಿಯೂ ಗೋವಾದ ವಿಮಾನ ನಿಲ್ದಾಣಗಳಲ್ಲಿ ಕೊರೊನಾವೈರಸ್ ಸೋಂಕಿತ ತಪಾಸಣೆ ಬಗ್ಗೆ ಸರ್ಕಾರವು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದೆ. ಮುಖ್ಯಮಂತ್ರಿಗಳು ಒಪ್ಪಿಗೆ ನೀಡುತ್ತಿದ್ದಂತೆ ಪ್ರವಾಸಿಗರು ಆರ್ ಟಿ-ಪಿಸಿಆರ್ ಪರೀಕ್ಷೆಗೆ ಒಳಪಟ್ಟು 72 ಗಂಟೆಗಳೊಳಗೆ ಪಡೆದ ಕೊವಿಡ್-19 ನೆಗೆಟಿವ್ ವರದಿಯನ್ನು ಸಲ್ಲಿಸುವುದು ಕಡ್ಡಾಯವಾಗಲಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.
Visitors to Goa may soon have to carry COVID-19 negative certificates or get themselves tested on arrival at the airport, said State Health Minister Vishwajit Rane.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm