ಬ್ರೇಕಿಂಗ್ ನ್ಯೂಸ್
23-03-21 05:53 pm Headline Karnataka News Network ದೇಶ - ವಿದೇಶ
ಢಾಕಾ, ಮಾ.23: ಬಾಂಗ್ಲಾ ದೇಶದ ಗಡಿಭಾಗದಲ್ಲಿ ಟೆಂಟ್ ನಿರ್ಮಿಸಿಕೊಂಡು ವಾಸವಿದ್ದ ರೋಹಿಂಗ್ಯಾ ಮುಸ್ಲಿಮರಿದ್ದ ಜಾಗಕ್ಕೆ ಭಾರೀ ಪ್ರಮಾಣದಲ್ಲಿ ಬೆಂಕಿ ಬಿದ್ದಿದ್ದು, ನೂರಾರು ಜನ ಬೆಂಕಿಯಲ್ಲಿ ಸಿಲುಕಿದ್ದಾರೆ ಎನ್ನಲಾಗುತ್ತಿದೆ. 400 ಮಂದಿಯಷ್ಟು ನಾಪತ್ತೆಯಾಗಿದ್ದಾರೆ. 15ಕ್ಕೂ ಹೆಚ್ಚು ಮಂದಿ ಸಾವು ಕಂಡಿದ್ದಾರೆ, 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.


ಬಾಂಗ್ಲಾದೇಶದ ಕಾಕ್ಸ್ ಬಾಝಾರಿನಲ್ಲಿರುವ ರೋಹಿಂಗ್ಯಾ ಮುಸ್ಲಿಮರ ಕ್ಯಾಂಪಿಗೆ ಬೆಂಕಿ ಬಿದ್ದಿದೆ. ನೂರಾರು ಎಕ್ರೆ ಭಾಗದಲ್ಲಿ ಬೆಂಕಿ ಬಿದ್ದಿರುವ ಬಗ್ಗೆ ಹೇಳಲಾಗುತ್ತಿದ್ದು, 10 ಸಾವಿರ ಗುಡಿಸಲು ಭಸ್ಮವಾಗಿದೆ. ಸುಮಾರು 45 ಸಾವಿರ ಜನರು ಬೀದಿಗೆ ಬಿದ್ದಿದ್ದಾರೆ.

ಈ ರೀತಿಯ ಬೆಂಕಿಯನ್ನು ಇಲ್ಲಿ ನಾವೆಂದೂ ನೋಡಿಲ್ಲ. ಅತ್ಯಂತ ಘೋರವಾಗಿದ್ದು ಭಾರೀ ಪ್ರಮಾಣದಲ್ಲಿ ಬೆಂಕಿ ಹರಡುತ್ತಿದೆ ಎಂದು ವಿಶ್ವಸಂಸ್ಥೆಯ ಬಾಂಗ್ಲಾದೇಶದ ಪ್ರತಿನಿಧಿಯೊಬ್ಬರು ತಿಳಿಸಿದ್ದಾರೆ.
A huge fire swept through a Rohingya refugee camp in southern Bangladesh on Monday, destroying thousands of homes and killing several people, officials and witnesses said, in the worst blaze to hit the settlement in recent years.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm