ಬ್ರೇಕಿಂಗ್ ನ್ಯೂಸ್
23-03-21 05:53 pm Headline Karnataka News Network ದೇಶ - ವಿದೇಶ
ಢಾಕಾ, ಮಾ.23: ಬಾಂಗ್ಲಾ ದೇಶದ ಗಡಿಭಾಗದಲ್ಲಿ ಟೆಂಟ್ ನಿರ್ಮಿಸಿಕೊಂಡು ವಾಸವಿದ್ದ ರೋಹಿಂಗ್ಯಾ ಮುಸ್ಲಿಮರಿದ್ದ ಜಾಗಕ್ಕೆ ಭಾರೀ ಪ್ರಮಾಣದಲ್ಲಿ ಬೆಂಕಿ ಬಿದ್ದಿದ್ದು, ನೂರಾರು ಜನ ಬೆಂಕಿಯಲ್ಲಿ ಸಿಲುಕಿದ್ದಾರೆ ಎನ್ನಲಾಗುತ್ತಿದೆ. 400 ಮಂದಿಯಷ್ಟು ನಾಪತ್ತೆಯಾಗಿದ್ದಾರೆ. 15ಕ್ಕೂ ಹೆಚ್ಚು ಮಂದಿ ಸಾವು ಕಂಡಿದ್ದಾರೆ, 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.


ಬಾಂಗ್ಲಾದೇಶದ ಕಾಕ್ಸ್ ಬಾಝಾರಿನಲ್ಲಿರುವ ರೋಹಿಂಗ್ಯಾ ಮುಸ್ಲಿಮರ ಕ್ಯಾಂಪಿಗೆ ಬೆಂಕಿ ಬಿದ್ದಿದೆ. ನೂರಾರು ಎಕ್ರೆ ಭಾಗದಲ್ಲಿ ಬೆಂಕಿ ಬಿದ್ದಿರುವ ಬಗ್ಗೆ ಹೇಳಲಾಗುತ್ತಿದ್ದು, 10 ಸಾವಿರ ಗುಡಿಸಲು ಭಸ್ಮವಾಗಿದೆ. ಸುಮಾರು 45 ಸಾವಿರ ಜನರು ಬೀದಿಗೆ ಬಿದ್ದಿದ್ದಾರೆ.

ಈ ರೀತಿಯ ಬೆಂಕಿಯನ್ನು ಇಲ್ಲಿ ನಾವೆಂದೂ ನೋಡಿಲ್ಲ. ಅತ್ಯಂತ ಘೋರವಾಗಿದ್ದು ಭಾರೀ ಪ್ರಮಾಣದಲ್ಲಿ ಬೆಂಕಿ ಹರಡುತ್ತಿದೆ ಎಂದು ವಿಶ್ವಸಂಸ್ಥೆಯ ಬಾಂಗ್ಲಾದೇಶದ ಪ್ರತಿನಿಧಿಯೊಬ್ಬರು ತಿಳಿಸಿದ್ದಾರೆ.
A huge fire swept through a Rohingya refugee camp in southern Bangladesh on Monday, destroying thousands of homes and killing several people, officials and witnesses said, in the worst blaze to hit the settlement in recent years.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm