ಬ್ರೇಕಿಂಗ್ ನ್ಯೂಸ್
23-03-21 05:53 pm Headline Karnataka News Network ದೇಶ - ವಿದೇಶ
ಢಾಕಾ, ಮಾ.23: ಬಾಂಗ್ಲಾ ದೇಶದ ಗಡಿಭಾಗದಲ್ಲಿ ಟೆಂಟ್ ನಿರ್ಮಿಸಿಕೊಂಡು ವಾಸವಿದ್ದ ರೋಹಿಂಗ್ಯಾ ಮುಸ್ಲಿಮರಿದ್ದ ಜಾಗಕ್ಕೆ ಭಾರೀ ಪ್ರಮಾಣದಲ್ಲಿ ಬೆಂಕಿ ಬಿದ್ದಿದ್ದು, ನೂರಾರು ಜನ ಬೆಂಕಿಯಲ್ಲಿ ಸಿಲುಕಿದ್ದಾರೆ ಎನ್ನಲಾಗುತ್ತಿದೆ. 400 ಮಂದಿಯಷ್ಟು ನಾಪತ್ತೆಯಾಗಿದ್ದಾರೆ. 15ಕ್ಕೂ ಹೆಚ್ಚು ಮಂದಿ ಸಾವು ಕಂಡಿದ್ದಾರೆ, 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.


ಬಾಂಗ್ಲಾದೇಶದ ಕಾಕ್ಸ್ ಬಾಝಾರಿನಲ್ಲಿರುವ ರೋಹಿಂಗ್ಯಾ ಮುಸ್ಲಿಮರ ಕ್ಯಾಂಪಿಗೆ ಬೆಂಕಿ ಬಿದ್ದಿದೆ. ನೂರಾರು ಎಕ್ರೆ ಭಾಗದಲ್ಲಿ ಬೆಂಕಿ ಬಿದ್ದಿರುವ ಬಗ್ಗೆ ಹೇಳಲಾಗುತ್ತಿದ್ದು, 10 ಸಾವಿರ ಗುಡಿಸಲು ಭಸ್ಮವಾಗಿದೆ. ಸುಮಾರು 45 ಸಾವಿರ ಜನರು ಬೀದಿಗೆ ಬಿದ್ದಿದ್ದಾರೆ.

ಈ ರೀತಿಯ ಬೆಂಕಿಯನ್ನು ಇಲ್ಲಿ ನಾವೆಂದೂ ನೋಡಿಲ್ಲ. ಅತ್ಯಂತ ಘೋರವಾಗಿದ್ದು ಭಾರೀ ಪ್ರಮಾಣದಲ್ಲಿ ಬೆಂಕಿ ಹರಡುತ್ತಿದೆ ಎಂದು ವಿಶ್ವಸಂಸ್ಥೆಯ ಬಾಂಗ್ಲಾದೇಶದ ಪ್ರತಿನಿಧಿಯೊಬ್ಬರು ತಿಳಿಸಿದ್ದಾರೆ.
A huge fire swept through a Rohingya refugee camp in southern Bangladesh on Monday, destroying thousands of homes and killing several people, officials and witnesses said, in the worst blaze to hit the settlement in recent years.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am