ಬ್ರೇಕಿಂಗ್ ನ್ಯೂಸ್
24-03-21 12:46 pm Headline Karnataka News Network ದೇಶ - ವಿದೇಶ
ಮಂಗಳೂರು, ಮಾ.24: ಭಾರತದ ಮುಂದಿನ ಮುಖ್ಯ ನ್ಯಾಯಾಧೀಶರಾಗಿ ಎನ್.ವಿ. ರಮಣ ನೇಮಕಗೊಳ್ಳಲಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾಗಿರುವ ಎಸ್.ಎ. ಬೊಬ್ಡೆ ಈ ಬಗ್ಗೆ ಕೇಂದ್ರ ಸರಕಾರಕ್ಕೆ ಎನ್.ವಿ. ರಮಣ ಹೆಸರನ್ನು ಶಿಫಾರಸು ಮಾಡಿದ್ದಾರೆ.
ಎಸ್.ಎ.ಬೊಬ್ಡೆ ಎಪ್ರಿಲ್ 23ರಂದು ತಮ್ಮ ಹುದ್ದೆಯಿಂದ ನಿವೃತ್ತರಾಗಲಿದ್ದು, ಸಂಪ್ರದಾಯದಂತೆ ನಿವೃತ್ತಿಯಾಗುವ ತಿಂಗಳ ಮೊದಲು ಮುಂದಿನ ಮುಖ್ಯ ನ್ಯಾಯಾಧೀಶರು ಯಾರಾಗಬೇಕು ಎಂಬ ಬಗ್ಗೆ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡಬೇಕು. ಜಸ್ಟಿಸ್ ಎನ್.ವಿ. ರಮಣ ಅವರು ಬೊಬ್ಡೆ ಅವರ ನಂತರ ಹಿರಿತನದಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ರಮಣ ಅವರು, 1957ರ ಆಗಸ್ಟ್ 27ರಂದು ಜನಿಸಿದ್ದು 2022ರ ಆಗಸ್ಟ್ 26ರ ವರೆಗೆ ಸೇವಾವಧಿ ಇರಲಿದೆ.
ಆಂಧ್ರ ಪ್ರದೇಶ ಹೈಕೋರ್ಟ್ ಜಡ್ಜ್ ಆಗಿ 2000ನೇ ಇಸವಿಯಲ್ಲಿ ಎನ್.ವಿ.ರಮಣ ಕರ್ತವ್ಯ ಆರಂಭಿಸಿದ್ದರು. ಬಳಿಕ ದೆಹಲಿ ಹೈಕೋರ್ಟಿನಲ್ಲಿ ಮುಖ್ಯ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದು 2014ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.
Ahead of his retirement in April, Chief Justice of India (CJI) Sharad Arvind Bobde on Wednesday has recommended Justice NV Ramana's name for the next CJI.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm