ಬ್ರೇಕಿಂಗ್ ನ್ಯೂಸ್
24-03-21 01:20 pm Headline Karnataka News Network ದೇಶ - ವಿದೇಶ
ಮುಂಬೈ, ಮಾ.24: ಮುಂಬೈನಲ್ಲಿ ಮತ್ತೆ ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವ ಲಕ್ಷಣ ಕಂಡುಬಂದಿದೆ. ಮುಂಬೈ ಮಹಾನಗರದ 24 ಮುನ್ಸಿಪಲ್ ವಾರ್ಡ್ ಗಳ ಪೈಕಿ ಅಂಧೇರಿ ಪಶ್ಚಿಮದಲ್ಲಿ ಅತಿ ಹೆಚ್ಚು ಸೋಂಕಿತರು ಕಂಡುಬರುತ್ತಿದ್ದಾರೆ. ಹೀಗಾಗಿ ಅಂಧೇರಿ ವಾರ್ಡ್ ಅನ್ನು ಕೊರೊನಾ ಹಾಟ್ ಸ್ಪಾಟ್ ಆಗಿ ಗುರುತಿಸಲಾಗಿದೆ.
ಅಂಧೇರಿ ಭಾಗದಲ್ಲಿ ಡೈಲಿ ರಿಪೋರ್ಟ್ ಆಗುವ ಸೋಂಕಿತರ ಸಂಖ್ಯೆ 200ರಿಂದ 300 ಆಗಿವೆ. ದಿನವೂ ಈ ಭಾಗದಲ್ಲಿ ಆರೋಗ್ಯ ಕಾರ್ಯಕರ್ತರು ಆರ್ಟಿ ಪಿಸಿಆರ್ ಟೆಸ್ಟ್ ನಡೆಸುತ್ತಿದ್ದು, ಜಾಗೃತಿ ಮೂಡಿಸುತ್ತಿದ್ದಾರೆ. ಕಳೆದ ಸೋಮವಾರ ಒಂದೇ ದಿನ 300ಕ್ಕೂ ಹೆಚ್ಚು ಮಂದಿಗೆ ಈ ಭಾಗದಲ್ಲಿ ಸೋಂಕು ಕಂಡುಬಂದಿತ್ತು.

ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಇಲ್ಲಿನ ಜುಹು ಬೀಚ್ ಅನ್ನು ಬಂದ್ ಮಾಡುವ ಬಗ್ಗೆ ಪಾಲಿಕೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಅಲ್ಲಿ ಮಾರ್ಶಲ್ ಗಳನ್ನು ನಿಯೋಜಿಸಲಾಗಿದ್ದು, ಮಾಸ್ಕ್ ಹಾಕದೆ ಇರುವ ಮಂದಿಗೆ ದಂಡ ವಿಧಿಸಲಾಗುತ್ತಿದೆ. ಜುಹು ಬೀಚ್ ಪ್ರದೇಶದ ಭೇಲ್ ಪ್ಲಾಜಾದಲ್ಲಿ ಆರ್ ಟಿ ಪಿಸಿಆರ್ ಟೆಸ್ಟಿಂಗ್ ನಡೆಸಲಾಗುತ್ತಿದೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತಿಗಾಗಿ ಹೆಚ್ಚುವರಿ ಔಟ್ ಪೋಸ್ಟ್ ಅನ್ನು ಸ್ಥಾಪನೆ ಮಾಡಲಾಗಿದೆ ಎಂದು ಅಸಿಸ್ಟೆಂಟ್ ಮುನ್ಸಿಪಲ್ ಕಮಿಷನರ್ ವಿಶ್ವಾಸ್ ಮೋಟೆ ತಿಳಿಸಿದ್ದಾರೆ.
ಮಂಗಳವಾರ ಒಂದು ದಿನದಲ್ಲಿ ಮುಂಬೈ ಮಹಾನಗರದಲ್ಲಿ 3512 ಮಂದಿಗೆ ಸೋಂಕು ಕಂಡುಬಂದಿದೆ.
As Mumbai’s Andheri (west) emerges as a Covid-19 hotspot, with its civic ward recording the highest number of cases among all the 24 municipal wards in the city, authorities are planning to shut down access to Juhu beach.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm