ಬ್ರೇಕಿಂಗ್ ನ್ಯೂಸ್
25-03-21 02:19 pm Headline Karnataka News Network ದೇಶ - ವಿದೇಶ
ಜೈಪುರ, ಮಾರ್ಚ್ 25: ಭಾರತೀಯ ಸೇನೆಯ ವಾಹನ ಮಗುಚಿಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು ಸಂಭವಿಸಿದ ಭೀಕರ ದುರಂತದಲ್ಲಿ ಮೂವರು ಸೈನಿಕರು ಮೃತಪಟ್ಟಿದ್ದಾರೆ. ಇನ್ನು ಐವರು ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ.
ರಾಜಸ್ಥಾನದ ಗಂಗಾನಗರ ಜಿಲ್ಲೆಯ ರಜಿಯಾಸರ್ - ಛಾಟರಗಡ ರಸ್ತೆಯ ಗೋಪಾಲ್ಸರದಲ್ಲಿ ಗುರುವಾರ ನಸುಕಿನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಜಿಪ್ಸಿಯು ಉರುಳಿಬಿದ್ದು, ಬೆಂಕಿ ಹೊತ್ತಿಕೊಂಡಿದೆ. ಗಾಯಗೊಂಡ ಐವರು ಸೈನಿಕರು ವಾಹನದಿಂದ ಹೊರಗೆ ಬರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ವಾಹನದ ಒಳಗೆ ಸಿಲುಕಿಕೊಂಡ ಐವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಸ್ಟೇಷನ್ ಹೌಸ್ ಅಧಿಕಾರಿ ವಿಕ್ರಮ್ ತಿವಾರಿ ತಿಳಿಸಿದ್ದಾರೆ.

ಬತಿಂಡಾ ಮೂಲದ ಸೇನಾ ಘಟಕದ ಎಂಟು ಸೈನಿಕರು ಸೂರತ್ಗಡದಿಂದ ರಾತ್ರಿ ಪ್ರಯಾಣಿಸುತ್ತಿದ್ದರು. ರಾತ್ರಿ 1.30ರ ಸುಮಾರಿಗೆ ಇಂದಿರಾ ಗಾಂಧಿ ಕಾಲುವೆಯ ಸಮೀಪ ಜಿಪ್ಸಿ ವಾಹನ ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಮೀಪದ ಮರಕ್ಕೆ ಡಿಕ್ಕಿ ಹೊಡೆದು ಮಗುಚಿಬಿದ್ದಿದೆ. ಕೂಡಲೇ ಬೆಂಕಿ ಆವರಿಸಿದೆ. ಅದರಿಂದ ತಪ್ಪಿಸಿಕೊಳ್ಳಲು ಸೈನಿಕರಿಗೆ ಸಮಯವೂ ಸಿಗಲಿಲ್ಲ. ಮೂವರು ಯೋಧರು ಸಜೀವ ದಹನವಾಗಿದ್ದಾರೆ.
Three soldiers died and another five were injured on Thursday when the Army vehicle they were travelling in overturned and caught fire in Ganganagar district of Rajasthan, police said.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm