ಬ್ರೇಕಿಂಗ್ ನ್ಯೂಸ್
26-03-21 10:01 am Headline Karnataka News Network ದೇಶ - ವಿದೇಶ
ಹೈದರಾಬಾದ್, ಮಾ 26: ಸಾಲವೆಂಬ ಶೂಲಕ್ಕೆ ಸಿಲುಕಿ ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯಿಂದ ತೆಲಂಗಾಣದ ಮಂಚಿರ್ಯಾಲ ಜಿಲ್ಲೆಯ ಮಲ್ಕಪಲ್ಲಿ ಗ್ರಾಮ ಬೆಚ್ಚಿ ಬಿದ್ದಿದೆ.
ಈ ಗ್ರಾಮದ ರೈತ ಬಂಜಿರಾಲ ರಮೇಶ್ ಮನೆ ಬಾಗಿಲು ತೆಗೆದಾಗ ಶಾಕ್ ಕಾದಿತ್ತು. ಯಾಕಂದ್ರೆ 40 ವರ್ಷದ ರಮೇಶ್, 35 ವರ್ಷದ ಈತನ ಪತ್ನಿ ಪದ್ಮ ಮತ್ತು ಇಬ್ಬರು ಮಕ್ಕಳಾದ 19 ವರ್ಷದ ಸೌಮ್ಯ ಮತ್ತು ಅಕ್ಷಯ್ ನೇಣಿನ ಕುಣಿಕೆಯಲ್ಲಿ ಶವವಾಗಿದ್ರು.
ಇಡೀ ಕುಟುಂಬ ಸಾಲಬಾಧೆ ಹಿನ್ನೆಲೆ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದೆ. ನಿನ್ನೆ ಸಾಲ ಕೊಟ್ಟವರಿಗೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರಂತೆ. ಆದ್ರೆ ಮಾತು ಉಳಿಸಿಕೊಳ್ಳಲಾಗದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ.
ಬಂಜಿರಾಲ ರಮೇಶ್ ತನ್ನ ಜಮೀನಿನಲ್ಲಿ ಬೆಳೆ ಬೆಳೆಯಲು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಅಲ್ಲದೇ ಕಳೆದ ವರ್ಷ ಸಾಕಷ್ಟು ಬೆಳೆ ಹಾನಿಯಾಗಿತ್ತು. ಮಗಳ ಮದುವೆಗೆಂದು ಸಹ ಸಾಲ ಮಾಡಿದ್ದರು. ಆದ್ರೆ, ಸಾಲ ತೀರಿಸಲು ಆಗಲಿಲ್ಲ. ಇದರ ನಡುವೆ ಸಾಲಗಾರರ ಕಾಟ ಜೋರಾಗಿತ್ತು. ನಿನ್ನೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರು. ಆದ್ರೆ ಸಾಲ ತೀರಿಸುವ ಪರಿಸ್ಥಿತಿ ಇರಲಿಲ್ಲ. ಇದರಿಂದ ಬದುಕುವ ಆಸೆ ಕಳೆದುಕೊಂಡ ರಮೇಶ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಚಿರ್ಯಾಲ ಜಿಲ್ಲಾ ಕಾಸಿಪೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಸಾಲಕ್ಕಾಗಿ ಇಡೀ ಕುಟುಂಬ ಬಲಿಯಾಗಿದ್ದು ನಿಜಕ್ಕೂ ದುರಂತದ ಸಂಗತಿ.
Four members of a family committed suicide in Telangana's Mancherial district. The tragic incident occurred in the Malkapalli village of Kasipeta mandal of the district on Thursday.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm