ಬ್ರೇಕಿಂಗ್ ನ್ಯೂಸ್
27-03-21 12:34 pm Headline Karnataka News Network ದೇಶ - ವಿದೇಶ
ಅಮರಾವತಿ, ಮಾ.27 : ಆಂಧ್ರಪ್ರದೇಶದ ಅಮರಾವತಿ ಜಿಲ್ಲೆಯ ವಲಯ ಅರಣ್ಯಾಧಿಕಾರಿಯಾಗಿದ್ದ ದೀಪಾಲಿ ಚವಾಣ್ (34) ಎನ್ನುವವರು ಮೇಲಧಿಕಾರಿಯ ಕಿರುಕುಳದಿಂದ ತನ್ನ ಹರಿಸಾಲ್ ಗ್ರಾಮದ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಇದಕ್ಕೆ ಸಂಬಂಧಿಸಿ ಅರಣ್ಯ ಸಂರಕ್ಷಣಾಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೇಳಘಾಟ್ ಟೈಗರ್ ರಿಸರ್ವ್ (ಎಂಟಿಆರ್)ನ ಗೂಗಾಮಲ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿನೋದ್ ಶಿವಕುಮಾರ ಎಂಬಾತನನ್ನು ಪೊಲೀಸರು ನಾಗ್ಪುರ ರೈಲ್ವೆ ನಿಲ್ದಾಣದಲ್ಲಿ ಇಂದು ಬಂಧಿಸಿದ್ದಾರೆ.
ಚವಾಣ್ ಕುಟುಂಬದ ದೂರಿನ ಮೇರೆಗೆ ಶಿವಕುಮಾರರನ್ನು ಬಂಧಿಸಲಾಗಿದೆ ಎಂದು ಅಮರಾವತಿ ಎಸ್ಪಿ ಡಾ.ಹರಿ ಬಾಲಾಜಿ ಎನ್ ತಿಳಿಸಿದ್ದಾರೆ.

ಘಟನೆ ಬಳಿಕ ಅಮರಾವತಿ ಜಿಲ್ಲಾಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದ್ದ ಮೃತ ಚವಾಣ್ ಅವರ ಸಂಬಂಧಿಕರು, ಎಂಟಿಆರ್ ಯೋಜನಾ ನಿರ್ದೇಶಕ ಎನ್. ಶ್ರೀನಿವಾಸ ರೆಡ್ಡಿಯನ್ನು ಬಂಧಿಸಲು ಆಗ್ರಹಿಸಿದ್ದಾರೆ. ಆರೋಪಿ ಶಿವಕುಮಾರ ಚವಾಣ್ಗೆ ಹಿಂಸೆ, ಕಿರುಕುಳ ನೀಡಿದ್ದ, ಅವಮಾನಿಸಿದ್ದ ಮತ್ತು ನಿಂದಿಸಿದ್ದ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಶಿವಕುಮಾರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಆತ್ಮಹತ್ಯಾ ಚೀಟಿಯಲ್ಲಿ ಚವಾಣ್ ಬರೆದುಕೊಂಡಿದ್ದರು.
A 28-year-old female Range Forest Officer posted in Maharashtra’s Amravati has committed suicide. The victim in a purported suicide note alleged sexual harassment and torture by an IFS officer, officials said on Friday.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm