ಬ್ರೇಕಿಂಗ್ ನ್ಯೂಸ್
27-03-21 12:34 pm Headline Karnataka News Network ದೇಶ - ವಿದೇಶ
ಅಮರಾವತಿ, ಮಾ.27 : ಆಂಧ್ರಪ್ರದೇಶದ ಅಮರಾವತಿ ಜಿಲ್ಲೆಯ ವಲಯ ಅರಣ್ಯಾಧಿಕಾರಿಯಾಗಿದ್ದ ದೀಪಾಲಿ ಚವಾಣ್ (34) ಎನ್ನುವವರು ಮೇಲಧಿಕಾರಿಯ ಕಿರುಕುಳದಿಂದ ತನ್ನ ಹರಿಸಾಲ್ ಗ್ರಾಮದ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಇದಕ್ಕೆ ಸಂಬಂಧಿಸಿ ಅರಣ್ಯ ಸಂರಕ್ಷಣಾಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೇಳಘಾಟ್ ಟೈಗರ್ ರಿಸರ್ವ್ (ಎಂಟಿಆರ್)ನ ಗೂಗಾಮಲ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿನೋದ್ ಶಿವಕುಮಾರ ಎಂಬಾತನನ್ನು ಪೊಲೀಸರು ನಾಗ್ಪುರ ರೈಲ್ವೆ ನಿಲ್ದಾಣದಲ್ಲಿ ಇಂದು ಬಂಧಿಸಿದ್ದಾರೆ.
ಚವಾಣ್ ಕುಟುಂಬದ ದೂರಿನ ಮೇರೆಗೆ ಶಿವಕುಮಾರರನ್ನು ಬಂಧಿಸಲಾಗಿದೆ ಎಂದು ಅಮರಾವತಿ ಎಸ್ಪಿ ಡಾ.ಹರಿ ಬಾಲಾಜಿ ಎನ್ ತಿಳಿಸಿದ್ದಾರೆ.

ಘಟನೆ ಬಳಿಕ ಅಮರಾವತಿ ಜಿಲ್ಲಾಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದ್ದ ಮೃತ ಚವಾಣ್ ಅವರ ಸಂಬಂಧಿಕರು, ಎಂಟಿಆರ್ ಯೋಜನಾ ನಿರ್ದೇಶಕ ಎನ್. ಶ್ರೀನಿವಾಸ ರೆಡ್ಡಿಯನ್ನು ಬಂಧಿಸಲು ಆಗ್ರಹಿಸಿದ್ದಾರೆ. ಆರೋಪಿ ಶಿವಕುಮಾರ ಚವಾಣ್ಗೆ ಹಿಂಸೆ, ಕಿರುಕುಳ ನೀಡಿದ್ದ, ಅವಮಾನಿಸಿದ್ದ ಮತ್ತು ನಿಂದಿಸಿದ್ದ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಶಿವಕುಮಾರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಆತ್ಮಹತ್ಯಾ ಚೀಟಿಯಲ್ಲಿ ಚವಾಣ್ ಬರೆದುಕೊಂಡಿದ್ದರು.
A 28-year-old female Range Forest Officer posted in Maharashtra’s Amravati has committed suicide. The victim in a purported suicide note alleged sexual harassment and torture by an IFS officer, officials said on Friday.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm