ಬ್ರೇಕಿಂಗ್ ನ್ಯೂಸ್
27-03-21 12:34 pm Headline Karnataka News Network ದೇಶ - ವಿದೇಶ
ಅಮರಾವತಿ, ಮಾ.27 : ಆಂಧ್ರಪ್ರದೇಶದ ಅಮರಾವತಿ ಜಿಲ್ಲೆಯ ವಲಯ ಅರಣ್ಯಾಧಿಕಾರಿಯಾಗಿದ್ದ ದೀಪಾಲಿ ಚವಾಣ್ (34) ಎನ್ನುವವರು ಮೇಲಧಿಕಾರಿಯ ಕಿರುಕುಳದಿಂದ ತನ್ನ ಹರಿಸಾಲ್ ಗ್ರಾಮದ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಇದಕ್ಕೆ ಸಂಬಂಧಿಸಿ ಅರಣ್ಯ ಸಂರಕ್ಷಣಾಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೇಳಘಾಟ್ ಟೈಗರ್ ರಿಸರ್ವ್ (ಎಂಟಿಆರ್)ನ ಗೂಗಾಮಲ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿನೋದ್ ಶಿವಕುಮಾರ ಎಂಬಾತನನ್ನು ಪೊಲೀಸರು ನಾಗ್ಪುರ ರೈಲ್ವೆ ನಿಲ್ದಾಣದಲ್ಲಿ ಇಂದು ಬಂಧಿಸಿದ್ದಾರೆ.
ಚವಾಣ್ ಕುಟುಂಬದ ದೂರಿನ ಮೇರೆಗೆ ಶಿವಕುಮಾರರನ್ನು ಬಂಧಿಸಲಾಗಿದೆ ಎಂದು ಅಮರಾವತಿ ಎಸ್ಪಿ ಡಾ.ಹರಿ ಬಾಲಾಜಿ ಎನ್ ತಿಳಿಸಿದ್ದಾರೆ.
ಘಟನೆ ಬಳಿಕ ಅಮರಾವತಿ ಜಿಲ್ಲಾಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದ್ದ ಮೃತ ಚವಾಣ್ ಅವರ ಸಂಬಂಧಿಕರು, ಎಂಟಿಆರ್ ಯೋಜನಾ ನಿರ್ದೇಶಕ ಎನ್. ಶ್ರೀನಿವಾಸ ರೆಡ್ಡಿಯನ್ನು ಬಂಧಿಸಲು ಆಗ್ರಹಿಸಿದ್ದಾರೆ. ಆರೋಪಿ ಶಿವಕುಮಾರ ಚವಾಣ್ಗೆ ಹಿಂಸೆ, ಕಿರುಕುಳ ನೀಡಿದ್ದ, ಅವಮಾನಿಸಿದ್ದ ಮತ್ತು ನಿಂದಿಸಿದ್ದ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಶಿವಕುಮಾರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಆತ್ಮಹತ್ಯಾ ಚೀಟಿಯಲ್ಲಿ ಚವಾಣ್ ಬರೆದುಕೊಂಡಿದ್ದರು.
A 28-year-old female Range Forest Officer posted in Maharashtra’s Amravati has committed suicide. The victim in a purported suicide note alleged sexual harassment and torture by an IFS officer, officials said on Friday.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm