ಬ್ರೇಕಿಂಗ್ ನ್ಯೂಸ್
27-03-21 12:34 pm Headline Karnataka News Network ದೇಶ - ವಿದೇಶ
ಅಮರಾವತಿ, ಮಾ.27 : ಆಂಧ್ರಪ್ರದೇಶದ ಅಮರಾವತಿ ಜಿಲ್ಲೆಯ ವಲಯ ಅರಣ್ಯಾಧಿಕಾರಿಯಾಗಿದ್ದ ದೀಪಾಲಿ ಚವಾಣ್ (34) ಎನ್ನುವವರು ಮೇಲಧಿಕಾರಿಯ ಕಿರುಕುಳದಿಂದ ತನ್ನ ಹರಿಸಾಲ್ ಗ್ರಾಮದ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಇದಕ್ಕೆ ಸಂಬಂಧಿಸಿ ಅರಣ್ಯ ಸಂರಕ್ಷಣಾಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೇಳಘಾಟ್ ಟೈಗರ್ ರಿಸರ್ವ್ (ಎಂಟಿಆರ್)ನ ಗೂಗಾಮಲ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿನೋದ್ ಶಿವಕುಮಾರ ಎಂಬಾತನನ್ನು ಪೊಲೀಸರು ನಾಗ್ಪುರ ರೈಲ್ವೆ ನಿಲ್ದಾಣದಲ್ಲಿ ಇಂದು ಬಂಧಿಸಿದ್ದಾರೆ.
ಚವಾಣ್ ಕುಟುಂಬದ ದೂರಿನ ಮೇರೆಗೆ ಶಿವಕುಮಾರರನ್ನು ಬಂಧಿಸಲಾಗಿದೆ ಎಂದು ಅಮರಾವತಿ ಎಸ್ಪಿ ಡಾ.ಹರಿ ಬಾಲಾಜಿ ಎನ್ ತಿಳಿಸಿದ್ದಾರೆ.

ಘಟನೆ ಬಳಿಕ ಅಮರಾವತಿ ಜಿಲ್ಲಾಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದ್ದ ಮೃತ ಚವಾಣ್ ಅವರ ಸಂಬಂಧಿಕರು, ಎಂಟಿಆರ್ ಯೋಜನಾ ನಿರ್ದೇಶಕ ಎನ್. ಶ್ರೀನಿವಾಸ ರೆಡ್ಡಿಯನ್ನು ಬಂಧಿಸಲು ಆಗ್ರಹಿಸಿದ್ದಾರೆ. ಆರೋಪಿ ಶಿವಕುಮಾರ ಚವಾಣ್ಗೆ ಹಿಂಸೆ, ಕಿರುಕುಳ ನೀಡಿದ್ದ, ಅವಮಾನಿಸಿದ್ದ ಮತ್ತು ನಿಂದಿಸಿದ್ದ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಶಿವಕುಮಾರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಆತ್ಮಹತ್ಯಾ ಚೀಟಿಯಲ್ಲಿ ಚವಾಣ್ ಬರೆದುಕೊಂಡಿದ್ದರು.
A 28-year-old female Range Forest Officer posted in Maharashtra’s Amravati has committed suicide. The victim in a purported suicide note alleged sexual harassment and torture by an IFS officer, officials said on Friday.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am