ಬ್ರೇಕಿಂಗ್ ನ್ಯೂಸ್
27-03-21 12:34 pm Headline Karnataka News Network ದೇಶ - ವಿದೇಶ
ಅಮರಾವತಿ, ಮಾ.27 : ಆಂಧ್ರಪ್ರದೇಶದ ಅಮರಾವತಿ ಜಿಲ್ಲೆಯ ವಲಯ ಅರಣ್ಯಾಧಿಕಾರಿಯಾಗಿದ್ದ ದೀಪಾಲಿ ಚವಾಣ್ (34) ಎನ್ನುವವರು ಮೇಲಧಿಕಾರಿಯ ಕಿರುಕುಳದಿಂದ ತನ್ನ ಹರಿಸಾಲ್ ಗ್ರಾಮದ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಇದಕ್ಕೆ ಸಂಬಂಧಿಸಿ ಅರಣ್ಯ ಸಂರಕ್ಷಣಾಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೇಳಘಾಟ್ ಟೈಗರ್ ರಿಸರ್ವ್ (ಎಂಟಿಆರ್)ನ ಗೂಗಾಮಲ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿನೋದ್ ಶಿವಕುಮಾರ ಎಂಬಾತನನ್ನು ಪೊಲೀಸರು ನಾಗ್ಪುರ ರೈಲ್ವೆ ನಿಲ್ದಾಣದಲ್ಲಿ ಇಂದು ಬಂಧಿಸಿದ್ದಾರೆ.
ಚವಾಣ್ ಕುಟುಂಬದ ದೂರಿನ ಮೇರೆಗೆ ಶಿವಕುಮಾರರನ್ನು ಬಂಧಿಸಲಾಗಿದೆ ಎಂದು ಅಮರಾವತಿ ಎಸ್ಪಿ ಡಾ.ಹರಿ ಬಾಲಾಜಿ ಎನ್ ತಿಳಿಸಿದ್ದಾರೆ.

ಘಟನೆ ಬಳಿಕ ಅಮರಾವತಿ ಜಿಲ್ಲಾಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದ್ದ ಮೃತ ಚವಾಣ್ ಅವರ ಸಂಬಂಧಿಕರು, ಎಂಟಿಆರ್ ಯೋಜನಾ ನಿರ್ದೇಶಕ ಎನ್. ಶ್ರೀನಿವಾಸ ರೆಡ್ಡಿಯನ್ನು ಬಂಧಿಸಲು ಆಗ್ರಹಿಸಿದ್ದಾರೆ. ಆರೋಪಿ ಶಿವಕುಮಾರ ಚವಾಣ್ಗೆ ಹಿಂಸೆ, ಕಿರುಕುಳ ನೀಡಿದ್ದ, ಅವಮಾನಿಸಿದ್ದ ಮತ್ತು ನಿಂದಿಸಿದ್ದ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಶಿವಕುಮಾರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಆತ್ಮಹತ್ಯಾ ಚೀಟಿಯಲ್ಲಿ ಚವಾಣ್ ಬರೆದುಕೊಂಡಿದ್ದರು.
A 28-year-old female Range Forest Officer posted in Maharashtra’s Amravati has committed suicide. The victim in a purported suicide note alleged sexual harassment and torture by an IFS officer, officials said on Friday.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm