ಬ್ರೇಕಿಂಗ್ ನ್ಯೂಸ್
22-08-20 10:26 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 22: ದೆಹಲಿ ಪೊಲೀಸ್ ವಿಶೇಷ ಘಟಕವು ದೆಹಲಿಯ ದೌಲಾ ಕುವಾನ್ ಪ್ರದೇಶದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರನೊಬ್ಬನನ್ನು ಬಂಧಿಸಿದ್ದಾರೆ. ಈ ಬಂಧನಕ್ಕೂ ಮುನ್ನ ಪೊಲೀಸರು ಮತ್ತು ಉಗ್ರನ ನಡುವೆ ಕೆಲ ಸಮಯ ಗುಂಡಿನ ಚಕಮಕಿ ನಡೆದಿದೆ.
ಶುಕ್ರವಾರ ರಾತ್ರಿ ನಗರದ ಹೃದಯಭಾಗದಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಉಗ್ರನಿಂದ ಸುಧಾರಿತ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಐಸಿಸ್ ಉಗ್ರನನ್ನು ಅಬ್ದುಲ್ ಯೂಸುಫ್ ಎಂದು ಗುರುತಿಸಲಾಗಿದೆ. ಆತ ದೆಹಲಿಯ ವಿವಿಧ ಪ್ರದೇಶಗಳನ್ನು ಗುರಿಯಾಗಿರಿ ದಾಳಿಗಳನ್ನು ನಡೆಸಲು ಹೊಂಚು ಹಾಕುತ್ತಿದ್ದ ಪ್ರಮುಖ ಸಂಚುಕೋರ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮ ವಿಶೇಷ ಘಟಕವು ದೌಲಾ ಕುವಾನ್ನಲ್ಲಿ ಗುಂಡಿನ ಚಕಮಕಿ ನಡೆಸಿದ ಬಳಿಕ ಒಬ್ಬ ಐಸಿಸ್ ಉಗ್ರನನ್ನು ಬಂಧಿಸಿದೆ. ಆತನಿಂದ ಐಇಡಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ಉಪ ಆಯುಕ್ತ ಪ್ರಮೋದ್ ಸಿಂಗ್ ಕುಶ್ವಾಹ ತಿಳಿಸಿದ್ದಾರೆ.
ಕರೋಲ್ ಬಾಗ್ ಮತ್ತು ದೌಲಾ ಕುವಾನ್ ಪ್ರದೇಶಗಳಲ್ಲಿ ಗುಂಡಿನ ಕಾಳಗ ನಡೆದಿದೆ. ಬಂಧಿತ ಉಗ್ರ ಅಬ್ದುಲ್ ಯೂಸುಫ್ ದೆಹಲಿಯ ಕೆಲವು ಸಹಚರರೊಂದಿಗೆ ನಂಟು ಹೊಂದಿದ್ದು, ಅವರು ಆತನಿಗೆ ಅಗತ್ಯ ಉಪಕರಣಗಳನ್ನು ಸರಬರಾಜು ಮಾಡುತ್ತಿದ್ದರು. ಆತನ ಸಹವರ್ತಿಗಳಿಗೆ ಹುಡುಕಾಟ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm