ಬ್ರೇಕಿಂಗ್ ನ್ಯೂಸ್
29-03-21 05:41 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.29: ಆಫ್ರಿಕಾ ಮತ್ತು ಯುರೋಪ್ ಖಂಡವನ್ನು ಬೇರ್ಪಡಿಸುವ ಸುಯೆಜ್ ಕಾಲುವೆಯಲ್ಲಿ ಒಂದು ವಾರದಿಂದ ಸಿಕ್ಕಿಕೊಂಡಿದ್ದ ಬೃಹತ್ ಹಡಗನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆದಿದೆ. 70 ಶೇಕಡಾ ತೆರವು ಕಾರ್ಯ ನಡೆದಿದೆ ಎಂದು ಸುಯೆಜ್ ಕಾಲುವೆ ಅಥಾರಿಟಿ ಅಧಿಕಾರಿಗಳು ತಿಳಿಸಿದ್ದಾರೆ.
ಎವರ್ ಗೀವನ್ ಎನ್ನುವ ಹೆಸರಿನ ಬೃಹತ್ ಕಂಟೇನರ್ ಹಡಗು ಈಜಿಪ್ಟ್ ಬಳಿಯ ಸುಯೆಜ್ ಕಾಲುವೆಯಲ್ಲಿ ವಾರದ ಹಿಂದೆ ಸಿಕ್ಕಿಕೊಂಡಿತ್ತು. ಇದರಿಂದಾಗಿ ಯುರೋಪ್ ಮತ್ತು ಮಧ್ಯ ಪ್ರಾಚ್ಯ ದೇಶಗಳಿಂದ ಸಾಗುವ ಹಡಗುಗಳ ಸಂಚಾರಕ್ಕೆ ತೊಡಕಾಗಿದ್ದು, ಭಾರೀ ವೈಪರೀತ್ಯ ಉಂಟಾಗಿತ್ತು. ಹಡಗು ಕಾಲುವೆಯಿಂದ ಸಾಗುತ್ತಿದ್ದಾಗ ಅಡಿಭಾಗದ ಮರಳಿನಲ್ಲಿ ಹೂತಿದ್ದರಿಂದ ಅಲ್ಲೇ ಉಳಿದುಕೊಂಡಿತ್ತು.
ಕಾಲುವೆಯಲ್ಲಿ ಅಡ್ಡಲಾಗಿ ಹಡಗು ನಿಂತಿದ್ದರಿಂದ ಇತರೇ ಹಡಗುಗಳ ಸಂಚಾರಕ್ಕೆ ಬ್ರೇಕ್ ಬಿದ್ದಿತ್ತು. ಎರಡೂ ಭಾಗದಲ್ಲಿ ಸುಮಾರು 450 ರಷ್ಟು ಹಡಗುಗಳು ಅಲ್ಲಿ ಸಿಕ್ಕಿಕೊಂಡು ಸರದಿ ನಿಂತಿದ್ದವು. ಇದರಿಂದಾಗಿ 9 ಬಿಲಿಯನ್ ಡಾಲರ್ ನಷ್ಟವಾಗಿತ್ತು. ಯುರೋಪ್ ಭಾಗದ ರಾಷ್ಟ್ರಗಳಿಂದ ಭಾರತ ಇನ್ನಿತರ ಪೂರ್ವ ರಾಷ್ಟ್ರಗಳಿಗೆ ವ್ಯಾಪಾರ ಸಂಬಂಧ ಸಾಗುವ ಹಡಗುಗಳು ಸುಯೆಜ್ ಕಾಲುವೆಯಲ್ಲಿ ಸಾಗುತ್ತವೆ.
ಆಫ್ರಿಕಾ ಮತ್ತು ಯುರೋಪ್ ಖಂಡದ ಮಧ್ಯೆ ಇರುವ ಸಪೂರ ಹಾದಿಯಾಗಿರುವ ಸುಯೆಜ್ ಕಾಲುವೆ ಈಜಿಪ್ಟ್ ದೇಶದ ವ್ಯಾಪ್ತಿಗೆ ಸೇರುತ್ತದೆ. ಅಲ್ಲಿನ ಕಾಲುವೆಯ ಮೂಲಕ ಸಾಗಿದರೆ, ಆಫ್ರಿಕಾವನ್ನು ಸುತ್ತುಹಾಕಿ ಸಾಗಬೇಕಾಗಿಲ್ಲ. ಆಫ್ರಿಕಾವನ್ನು ಸುತ್ತುಹಾಕಿ ಹಡಗು ಸಂಚರಿಸಿದರೆ, ಒಂದು ಹಡಗು ಭಾರತದಿಂದ ಇಂಗ್ಲೆಂಡ್ ತಲುಪಬೇಕಿದ್ದರೆ 34 ದಿನ(25 ಸಾವಿರ ಕಿಮೀ) ಬೇಕಾಗುತ್ತದೆ. ಸುಯೆಜ್ ಕಾಲುವೆಯಲ್ಲಿ ಸಾಗಿದರೆ 25 ದಿನಗಳಲ್ಲಿ(18 ಸಾವಿರ ಕಿಮೀ) ತಲುಪಬಹುದು. ಹೀಗಾಗಿ ಸರಕು ಸಾಗಾಟದ ಹಡಗುಗಳು ಹೆಚ್ಚಾಗಿ ಪೂರ್ವದಿಂದ ಪಶ್ಚಿಮ ರಾಷ್ಟ್ರಗಳಿಗೆ ತೆರಳಲು ಸುಯೆಜ್ ಕಾಲುವೆಯನ್ನೇ ಬಳಸುತ್ತವೆ.
The stern of a huge container ship that has been wedged across the Suez Canal for almost a week has been freed from the shoreline, officials say.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm